ಕೋವಿಡ್19 ಹಾಟ್ ಸ್ಪಾಟ್ ಗಳಲ್ಲಿ 9ನೇ ಸ್ಥಾನಕ್ಕೇರಿದ ಭಾರತ: 1.6 ಲಕ್ಷ ಸೋಂಕಿತರ ಸಂಖ್ಯೆ


Team Udayavani, May 29, 2020, 7:59 AM IST

covid-hotspot

ನವದೆಹಲಿ: ದೇಶದಲ್ಲಿ  ಕೋವಿಡ್ -19 ಸೊಂಕಿತರ ಸಂಖ್ಯೆ 1.6 ಲಕ್ಷದ ಗಡಿ ದಾಟಿದ್ದು, ವೈರಸ್ ಹಾಟ್ ಸ್ಪಾಟ್ ದೇಶಗಳಲ್ಲಿ ಭಾರತವೂ 9ನೇ ಸ್ಥಾನಕ್ಕೇರಿದೆ. ಮಾತ್ರವಲ್ಲದೆ ಮೃತರ ಸಂಖ್ಯೆ ಕೂಡ ಚೀನಾದ ಅಂಕಿ ಅಂಶಗಳನ್ನು ಮೀರಿಸಿದೆ ಎಂದು ಎನ್ ಡಿಟಿವಿ ವರದಿ ತಿಳಿಸಿದೆ.

ಭಾರತದಲ್ಲಿ ವೈರಸ್ ಸೋಂಕಿತರ ಸಂಖ್ಯೆ 1.65,386ಕ್ಕೆ ಏರಿಕೆಯಾಗಿದ್ದು, ಇದು ಚೀನಾದಲ್ಲಿನ ವೈರಸ್ ಸೋಂಕಿತರ ಸಂಖ್ಯೆಗಿಂತ (84,106) ದುಪ್ಪಟ್ಟಾಗಿದೆ.  ಮಾತ್ರವಲ್ಲದೆ ಮೃತರ ಪ್ರಮಾಣದಲ್ಲೂ ಭಾರತ (4,711) ಚೀನಾವನ್ನು (4,634) ಮೀರಿಸಿದೆ.

ಚೀನಾದಲ್ಲಿ 2019ರ ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ಕೋವಿಡ್ -19 ವೈರಸ್ ಕಾಣಿಸಿಕೊಂಡು, ಜಗತ್ತಿನಾದ್ಯಂತ ಪಸರಿಸಲು ಆರಂಭಿಸಿತು. ಇಲ್ಲಿಯವರೆಗೂ ಸುಮಾರು 57 ಲಕ್ಷಕ್ಕಿಂತ ಹೆಚ್ಚು ಜನರು ವೈರಾಣುವಿನಿಂದ ಭಾದೀತರಾಗಿದ್ದು, ಸುಮಾರು 3.5 ಲಕ್ಷಕ್ಕಿಂತ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಆದರೇ ಚೀನಾದಲ್ಲಿ ವೈರಸ್ ಪೀಡಿತರ ಪ್ರಕರಣಗಳು ಕಡಿಮೆಯಾಗಿದ್ದು, ಅಮೆರಿಕಾ, ಬ್ರೆಜಿಲ್, ಸ್ಪೇನ್, ಇಟಲಿ ಮುಂತಾದ ರಾಷ್ಟ್ರಗಳಲ್ಲಿ ವೈರಸ್ ಮಾರಾಣಾಂತಿಕವಾಗಿ ಪರಿಣಮಿಸಿದೆ.

ಅಮೆರಿಕಾದಲ್ಲಿ ಅತೀ ಹೆಚ್ಚು ಅಂದರೆ 17 ಲಕ್ಷ ಜನರು ಸೋಂಕಿನಿಂದ ಬಳಲುತ್ತಿದ್ದು, 1 ಲಕ್ಷಕ್ಕಿಂತ ಹೆಚ್ಚು ಜನರು ಬಲಿಯಾಗಿದ್ದಾರೆ. ರಷ್ಯಾ, ಯುಕೆ, ಸ್ಪೇನ್, ಇಟಲಿ, ‍ಫ್ರಾನ್ಸ್, ಜರ್ಮನಿ, ಇದೀಗ ಭಾರತದಲ್ಲೂ ಈ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಮತ್ತೊಂದೆಡೆ ಟರ್ಕಿ ಟಾಪ್ ಹತ್ತು ಹಾಟ್ ಸ್ಪಾಟ್ ಗಳಲ್ಲಿ ಗುರುತಿಸಿಕೊಂಡರೆ ಜಗತ್ತಿನಾದ್ಯಂತ ವೈರಸ್ ಪಸರಿಸಿದ ಚೀನಾದ 14 ನೇ ಸ್ಥಾನಕ್ಕೆ ಇಳಿದಿದೆ.

ಭಾರತದಲ್ಲಿ ಲಾಕ್ ಡೌನ್ ಸಡಿಲಿಕೆಯ ನಂತರ ವೈರಸ್ ಭಾದೀತರ ಪ್ರಮಾಣ ದ್ವಿಗುಣಗೊಳ್ಳುತ್ತಲೇ ಇದೆ. ದೇಶಾದ್ಯಂತ ಸಂಚಾರ ಸೇರಿದಂತೆ ವಿವಿಧ ನಿರ್ಬಂಧಗಳು ಸಡಿಲಗೊಂಡಿದ್ದು  ತವರು ರಾಜ್ಯಗಳಿಗೆ ಮರಳುತ್ತಿರುವವರಿಂದ ಕೋವಿಡ್ ಪ್ರಕರಣಗಳ ಸಂಖ್ಯೆಯೂ ಅಧಿಕವಾಗುತ್ತಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.