ಭಾರತ-ಬಾಂಗ್ಲಾ ಸುವರ್ಣ ಅಧ್ಯಾಯ
Team Udayavani, May 26, 2018, 11:00 AM IST
ಶಾಂತಿನಿಕೇತನ: ಭಾರತ ಮತ್ತು ಬಾಂಗ್ಲಾದೇಶದ ಕಳೆದ ನಾಲ್ಕು ವರ್ಷದ ಸಂಬಂಧವು ಸುವರ್ಣ ಅಧ್ಯಾಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ.ಬಂಗಾಲದಲ್ಲಿನ ಶಾಂತಿನಿಕೇತನದಲ್ಲಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ನಿರ್ಮಿಸಲಾಗಿರುವ ಬಾಂಗ್ಲಾದೇಶ ಭವನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಬಾಂಗ್ಲಾದೇಶದ ಅಭಿವೃದ್ಧಿಗಾಗಿ 52 ಸಾವಿರ ಕೋಟಿ ರೂ. ಸಾಲ ಒದಗಿಸಲಾಗಿದೆ. ಕಳೆದ ವರ್ಷ ಕಥುವಾ, ಖುಲಾ° ಮಧ್ಯೆ ಎಸಿ ರೈಲನ್ನು ಪರಿಚಯಿಸಲಾಗಿದೆ. ಇದಕ್ಕೆ ಬಂಧನ್ ಎಂದು ಹೆಸರಿಡಲಾಗಿದೆ ಎಂದರು. ಬಾಂಗ್ಲಾಕ್ಕೆ ನಾವು ಸದ್ಯ 600 ಮೆ.ವ್ಯಾ ವಿದ್ಯುತ್ ನೀಡುತ್ತಿದ್ದು, ಶೀಘ್ರದಲ್ಲೇ 1000 ಮೆ.ವ್ಯಾಗೆ ಏರಿಸಲಿದ್ದೇವೆ. 2021ರೊಳಗೆ ಬಾಂಗ್ಲಾದ ಎಲ್ಲರಿಗೂ ವಿದ್ಯುತ್ ನೀಡುವ ಯೋಜನೆಗೆ ನೆರವಾಗುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ