ಶ್ರೀಲಂಕಾ ಸ್ಫೋಟ ಚಿತ್ರೀಕರಣ; ದೆಹಲಿ ಮೂಲದ ಫೋಟೋ ಜರ್ನಲಿಸ್ಟ್ ಬಂಧನ
Team Udayavani, May 3, 2019, 2:33 PM IST
ಕೊಲಂಬೋ:ಶ್ರೀಲಂಕಾದಲ್ಲಿ ಈಸ್ಟರ್ ಸಂಡೇ ವೇಳೆ ಸಂಭವಿಸಿದ್ದ ಸರಣಿ ಆತ್ಮಹತ್ಯಾ ಬಾಂಬ್ ದಾಳಿ ಘಟನೆ ನಂತರ ಫೋಟೋ ತೆಗೆಯಲು ತೆರಳಿದ್ದ ಭಾರತೀಯ ಮೂಲದ ಫೋಟೋ ಜರ್ನಲಿಸ್ಟ್ ಅನ್ನು ಶ್ರೀಲಂಕಾ ಬಂಧಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ದೆಹಲಿಯಲ್ಲಿ ರಾಯಿಟರ್ಸ್ ನ್ಯೂಸ್ ಏಜೆನ್ಸಿಗೆ ಕಾರ್ಯನಿರ್ವಹಿಸುತ್ತಿದ್ದ ಸಿದ್ದಿಖಿ ಅಹ್ಮದ್ ಡ್ಯಾನಿಶ್ ಅವರು ಅಕ್ರಮವಾಗಿ ಶ್ರೀಲಂಕಾದ ಶಾಲೆಗೆ ಪ್ರವೇಶಿಸಿದ್ದು ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾನೂನು ಬಾಹಿರವಾಗಿ ಪ್ರವೇಶಿಸಿದ ಆರೋಪದ ಮೇಲೆ ಫೋಟೋ ಜರ್ನಲಿಸ್ಟ್ ಸಿದ್ದಿಖಿಯನ್ನು ಬಂಧಿಸಿದ್ದು, ನಿಗೋಂಬೋ ಮ್ಯಾಜಿಸ್ಟ್ರೇಟ್ ಮೇ 15ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ