INDIA ಮೈತ್ರಿಕೂಟದಲ್ಲಿ ಪ್ರಧಾನಿ ಮುಖಕ್ಕಾಗಿ ಹಲವು ಆಯ್ಕೆಗಳಿವೆ,ಆದರೆ…: ಉದ್ಧವ್ ಠಾಕ್ರೆ
ಕರ್ನಾಟಕದಲ್ಲಿ ಬಜರಂಗ ಬಲಿಯನ್ನು ತಂದರೂ ಆಶೀರ್ವದಿಸಲಿಲ್ಲ...
Team Udayavani, Aug 30, 2023, 8:29 PM IST
ಮುಂಬಯಿ: ಪ್ರಧಾನಿ ಮುಖಕ್ಕಾಗಿ ಇಂಡಿಯಾ ಮೈತ್ರಿಕೂಟದಲ್ಲಿ ಹಲವು ಆಯ್ಕೆಗಳಿವೆ, ಆದರೆ ಎನ್ಡಿಎಗೆ ಪ್ರಧಾನಿ ಮೋದಿ ಬಿಟ್ಟರೆ ಬೇರೆ ಯಾರಿದ್ದಾರೆ?” ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ಪ್ರಶ್ನಿಸಿದ್ದಾರೆ.
ಮುಂಬೈನಲ್ಲಿ ‘ಇಂಡಿಯಾ’ ಮೈತ್ರಿಕೂಟದ ಮೂರನೇ ಸಭೆಗೂ ಮುನ್ನ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ತರಾಟೆಗೆ ತೆಗೆದುಕೊಂಡರು.
“ಕರ್ನಾಟಕದಲ್ಲಿ ಏನಾಯಿತು ಎಂದು ನೀವು ನೋಡಿದ್ದೀರಿ. ಅವರು ಬಜರಂಗ ಬಲಿಯನ್ನು ತರಬೇಕಾಯಿತು. ಆದರೆ ದೇವರು ಅವರನ್ನು ಆಶೀರ್ವದಿಸಲಿಲ್ಲ” ಎಂದರು.
ಬಿಜೆಪಿಯ ಆಡಳಿತವನ್ನು ಬ್ರಿಟಿಷ್ ರಾಜ್ಗೆ ಹೋಲಿಸಿ. ಬ್ರಿಟಿಷರೂ ಅಭಿವೃದ್ಧಿ ಕೆಲಸಗಳನ್ನು ಮಾಡಿದರು, ಆದರೆ ನಾವು ಅವರನ್ನು ಪೂರ್ಣ ಬಲದಿಂದ ಓಡಿಸದಿದ್ದರೆ ನಾವು ಸ್ವಾತಂತ್ರ್ಯವನ್ನು ಪಡೆಯುತ್ತಿರಲಿಲ್ಲ, ನಮಗೆ ಅಭಿವೃದ್ಧಿ ಬೇಕು ಆದರೆ ನಮಗೂ ಸ್ವಾತಂತ್ರ್ಯ ಬೇಕು ಎಂದರು.
ಇಂಡಿಯಾ ಮೈತ್ರಿಕೂಟದ ಸಭೆಯ ಕುರಿತು ಮಾತನಾಡಿ, ”ಮುಂಬೈನಲ್ಲಿ ಗುರುವಾರ ಆರಂಭವಾಗಲಿರುವ ಎರಡು ದಿನಗಳ ಸಮಾವೇಶದಲ್ಲಿ 28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು