INDIA ಬಣಕ್ಕೆ ಮಹಾತ್ಮ ಗಾಂಧಿಯವರ ಸನಾತನ ಧರ್ಮ ಅಳಿಸುವ ಬಯಕೆ: ಸಿಂಧಿಯಾ
ಸಾರ್ವಜನಿಕರ ಆಕ್ರೋಶದಿಂದ ರ್ಯಾಲಿ ರದ್ದು
Team Udayavani, Sep 17, 2023, 5:32 PM IST
ಗ್ವಾಲಿಯರ್: ಮಹಾತ್ಮ ಗಾಂಧಿಯವರ ಸನಾತನ ಧರ್ಮವನ್ನು ಅಳಿಸಲು ಇಂಡಿಯಾ ಮೈತ್ರಿಕೂಟ ಬಯಸುತ್ತಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭಾನುವಾರ ಆರೋಪಿಸಿದ್ದಾರೆ.
ವ್ಯಾಪಕವಾದ ಸಾರ್ವಜನಿಕ ಆಕ್ರೋಶವನ್ನು ಗ್ರಹಿಸಿ ಅದು ಭೋಪಾಲ್ನಲ್ಲಿ ಉದ್ದೇಶಿತ ರ್ಯಾಲಿಯನ್ನು ರದ್ದುಗೊಳಿಸಿದೆ.ದೇಶದ 140 ಕೋಟಿ ಜನರು ಈ ಮೈತ್ರಿಯನ್ನು ಕೊನೆಗೊಳಿಸಲಿದ್ದಾರೆ ಎಂದರು.
”ಅಕ್ಟೋಬರ್ನಲ್ಲಿ ಭೋಪಾಲ್ನಲ್ಲಿ ನಡೆಸಲು ಉದ್ದೇಶಿಸಿರುವ ಇಂಡಿಯಾ ಮೈತ್ರಿಕೂಟದ ಮೊದಲ ರ್ಯಾಲಿಯನ್ನು ರದ್ದುಗೊಳಿಸಿರುವ ಬಗ್ಗೆ ಕೇಳಿದಾಗ ಸಿಂಧಿಯಾ ಸುದ್ದಿಗಾರರೊಂದಿಗೆ ಮಾತನಾಡಿ, “ಪ್ರತಿಪಕ್ಷಗಳ ಮೈತ್ರಿಯು ಸನಾತನ ಧರ್ಮವನ್ನು ನಾಶಮಾಡಲು, ದೇಶಾದ್ಯಂತ ಭ್ರಷ್ಟಾಚಾರವನ್ನು ಹರಡಲು, ರಾಜವಂಶದ ರಾಜಕೀಯ ಮತ್ತು ತುಷ್ಟೀಕರಣವನ್ನು ಮಾಡಲು ಬಯಸುತ್ತದೆ. ಆದರೆ ಅವರ ವಿರುದ್ಧ ವ್ಯಾಪಕವಾದ ಸಾರ್ವಜನಿಕ ಕೋಪವನ್ನು ಅರಿತು, ಈ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ” ಎಂದರು.
ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಚಿವ ಸಿಂಧಿಯಾ ಗ್ವಾಲಿಯರ್ಗೆ ಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ