71 ನೇ ಸೇನಾ ದಿನಾಚರಣೆ ; ದಿಟ್ಟ ಯೋಧರಿಗೆ ಶುಭಾಶಯಗಳು
Team Udayavani, Jan 15, 2019, 6:32 AM IST
ಹೊಸದಿಲ್ಲಿ: ದೇಶಾದ್ಯಂತ 71 ನೇ ಸೇನಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಫೀಲ್ಡ್ ಮಾರ್ಷಲ್ ಕೊಡಂದೆರ ಮಾದಪ್ಪ ಕಾರಿಯಪ್ಪ ಅವರು 1949 ಜನವರಿ 15 ರಂದು ಸೇನಾ ದಂಡನಾಯಕನಾಗಿ ಅಧಿಕಾರ ವಹಿಸಿಕೊಂಡ ನೆನಪಿಗಾಗಿ ಈ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡುವ ಮೂಲಕ ಭಾರತೀಯ ಸೇನೆಯ ಎಲ್ಲಾ ಪುರುಷ ಮತ್ತು ಮಹಿಳಾ ಯೋಧರು, ನಿವೃತ್ತ ಸೇನಾನಿಗಳು ಮತ್ತು ಕುಟುಂಬ ಸದಸ್ಯರಿಗೆ ಶುಭಾಶಯ ಕೋರಿದ್ದಾರೆ. ನಮ್ಮ ಸ್ವಾತಂತ್ರ್ಯದ ರಕ್ಷರು ನೀವು. ಸೈನಿಕರು ಸದಾ ಜಾಗೃತರಾಗಿ ಇರುತ್ತಾರೆ ಎನ್ನುವ ಕಾರಣಕ್ಕೆ ನಾಗರಿಕರು ನೆಮ್ಮದಿಯ ನಿದ್ದೆಮಾಡುತ್ತಿದ್ದಾರೆ ಎಂದು ಬರೆದಿದ್ದಾರೆ.
ಸೇನಾ ದಿವಸದ ಸಂದರ್ಭದಲ್ಲಿ ನಮ್ಮ ಸೈನಿಕರು, ಮಾಜಿ ಸೈನಿಕರು ಮತ್ತು ಅವರ ಕುಟುಂಬ ಸದಸ್ಯರಿಗೆ ನನ್ನ ತುಂಬಿದ ಶುಭ ಕಾಮನೆಗಳು. ನಮ್ಮ ದೇಶವಾಸಿಗಳಿಗೆಲ್ಲಾ ನಮ್ಮ ಸೈನಿಕರ ಹಠ ಸಂಕಲ್ಪ ಮತ್ತು ಸಮರ್ಪಣೆಯಲ್ಲಿ ಗರ್ವವಿದೆ. ನಾನು ಅವರ ಅದಮ್ಯ ಸಾಹಸ ಮತ್ತು ವೀರತೆಗೆ ನಾನು ಪ್ರಣಾಮ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency