ಭಾರತ-ಮಧ್ಯ ಏಷ್ಯಾ ಬಾಂಧವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ
Team Udayavani, Jan 28, 2022, 7:20 AM IST
ನವದೆಹಲಿ: “ಪ್ರಾದೇಶಿಕವಾಗಿ ಸುರಕ್ಷತೆಗೆ ಭಾರತ ಮತ್ತು ಮಧ್ಯ ಏಷ್ಯಾ ರಾಷ್ಟ್ರಗಳ ನಡುವಿನ ಸಹಕಾರ ಅತಿ ಮುಖ್ಯ’. ಹೀಗೆಂದು ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ.
ಭಾರತ ಮತ್ತು ಮಧ್ಯಏಷ್ಯಾದ ಶೃಂಗಸಭೆಯನ್ನು ವರ್ಚುವಲ್ ಆಗಿ ಉದ್ಘಾಟಿಸಿದ ಪ್ರಧಾನಿಯವರು, “ಸಮಗ್ರ ಮತ್ತು ಸದೃಢ ನೆರೆಹೊರೆಯವರು ಎನ್ನುವ ದೃಷ್ಟಿಕೋನ ಇಟ್ಟುಕೊಂಡಿರುವ ಭಾರತಕ್ಕೆ ಮಧ್ಯಏಷ್ಯಾ ಕೇಂದ್ರವಾಗುತ್ತದೆ. ಆಘ್ಗನ್ನ ಪರಿಸ್ಥಿತಿ ಹದಗೆಟ್ಟಿರುವ ಈ ಸಮಯದಲ್ಲಿ ಪ್ರಾದೇಶಿಕ ಸುರಕ್ಷತೆಗೆ ನಮ್ಮ ಸಹಕಾರ ಬಹುಮುಖ್ಯವಾಗುತ್ತದೆ’ ಎಂದಿದ್ದಾರೆ.
ಈ ಸಭೆಯಲ್ಲಿ ಪ್ರಧಾನಿ ಮೋದಿಯವರ ಜೊತೆ ಕಜಕಿಸ್ತಾನ, ಉಜ್ಬೇಕಿಸ್ತಾನ, ತಜಿಕಿಸ್ತಾನ, ತುರ್ಕ್ಮೇನಿಸ್ತಾನ ಮತ್ತು ಕಿರ್ಗಿಜ್ನ ಅಧ್ಯಕ್ಷರು ಪಾಲ್ಗೊಂಡಿದ್ದರು. ಇದು ಮಧ್ಯಏಷ್ಯಾ ರಾಷ್ಟ್ರಗಳು ಮತ್ತು ಭಾರತದ ಪ್ರಧಾನಿ ನಡುವೆ ನಡೆದ ಮೊದಲನೇ ಶೃಂಗಸಭೆಯಾಗಿದೆ. ಈ ಸಭೆ ನೆರೆ ರಾಷ್ಟ್ರಗಳೊಂದಿಗೆ ಭಾರತಕ್ಕಿರುವ ಸಂಬಂಧವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ