ಭಾರತ ಮತ್ತು ಚೀನ: 3 ದಶಕದ ಗಡಿ ಒಪ್ಪಂದಗಳು


Team Udayavani, Jun 18, 2020, 7:07 AM IST

ಭಾರತ ಮತ್ತು ಚೀನ: 3 ದಶಕದ ಗಡಿ ಒಪ್ಪಂದಗಳು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಳೆದ ಮೂರು ದಶಕಗಳಲ್ಲಿ ಭಾರತ ಮತ್ತು ಚೀನ, ಗಡಿ ಪ್ರದೇಶಗಳಲ್ಲಿ ಶಾಂತಿಯನ್ನು ಖಚಿತಪಡಿಸಲು ಹಲವಾರು ದ್ವಿಪಕ್ಷೀಯ ಒಪ್ಪಂದಗಳಿಗೆ ಮತ್ತು ನಿಯಮಾವಳಿಗಳಿಗೆ ಸಹಿ ಹಾಕಿವೆ. ಆದರೆ ಚೀನ ಇವೆಲ್ಲವನ್ನೂ ನಿರಂತರ ಉಲ್ಲಂಘಿಸಿದೆ. ಈಗಲೂ ಚೀನ 1993, 1996 ಹಾಗೂ 2013ರಲ್ಲಿ ಗಡಿಯಲ್ಲಿ ಶಾಂತಿಸ್ಥಾಪನೆಗಾಗಿ ಮಾಡಿಕೊಳ್ಳಲಾಗಿದ್ದ ಒಪ್ಪಂದ­ಗಳನ್ನು ಮುರಿದಿದೆ ಎನ್ನುವುದು ಭಾರತದ ಆರೋಪ…

1993

ಪ್ರಧಾನಿ ಪಿ.ವಿ. ನರಸಿಂಹರಾವ್‌ ಅವಧಿಯಲ್ಲಿ ಆದ ಒಪ್ಪಂದವು, ಭಾರತ ಚೀನ ಗಡಿ ಪ್ರದೇಶಗಳಲ್ಲಿನ ವಾಸ್ತವ ಗಡಿ ರೇಖೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎನ್ನುತ್ತದೆ. ಮುಖ್ಯವಾಗಿ, LAC (ವಾಸ್ತವಿಕ ಗಡಿ ರೇಖೆ)ಯನ್ನು ಎದುರಾಳಿ ಸೈನಿಕರು ದಾಟಿ ಬಂದದ್ದು ತಿಳಿದಾಕ್ಷಣ ಅವರಿಗೆ ಸಂದೇಶ ತಲುಪಿಸಬೇಕು, ಸಂದೇಶ ಬರುತ್ತಿದ್ದಂತೆಯೇ ಗಡಿ ದಾಟಿ ಬಂದವರು ತಮ್ಮ ಪ್ರದೇಶಕ್ಕೆ ಹಿಂದಿರುಗಬೇಕು. ಎಲ್‌ಎಸಿ ಕುರಿತ ಅನುಮಾನಗಳಿದ್ದರೆ ಎರಡೂ ಕಡೆಯವರೂ ಜಂಟಿಯಾಗಿ ಪರೀಕ್ಷಿಸಬೇಕು ಎನ್ನುತ್ತದೆ ಈ ಒಪ್ಪಂದ.

1996

ಎಚ್‌.ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ನಡೆದ ಈ ಒಪ್ಪಂದವು, ಯಾವುದೇ ಕಾರಣಕ್ಕೂ ವಾಸ್ತವಿಕ ಗಡಿ ರೇಖೆಯ ಸನಿಹದ 2 ಕಿ.ಮಿ. ವ್ಯಾಪ್ತಿಯಲ್ಲಿ ಗುಂಡಿನ ದಾಳಿ ನಡೆಸಬಾರದು ಎನ್ನುತ್ತದೆ. ಅಲ್ಲದೇ, ಎರಡೂ ಕಡೆಯ ಸೈನಿಕರು ಎಲ್‌ಎಸಿ ಕುರಿತ ಭಿನ್ನಾಭಿಪ್ರಾಯಗಳಿಂದ ಮುಖಾಮುಖೀಯಾದರೆ, ಪರಿಸ್ಥಿತಿ ವಿಕೋಪಕ್ಕೆ ತಲುಪದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೇ ರಾಜತಾಂತ್ರಿಕ ಅಥವಾ ಅನ್ಯ ಮಾರ್ಗಗಳ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಬೇಕು ಎನ್ನುತ್ತದೆ.

2013

ಮನಮೋಹನ್‌ ಸಿಂಗ್‌ ಅವಧಿಯಲ್ಲಿ ನಡೆದ ಒಪ್ಪಂದವು, ಗಡಿ ರೇಖೆಯು ಸ್ಪಷ್ಟವಾಗಿರುವ ಜಾಗದಲ್ಲಿ ಪರಸ್ಪರ ಸೈನಿಕರು ಗಸ್ತು ತಿರುಗಬಾರದು, ಹಿಂಬಾಲಿಸಬಾರದು ಎನ್ನುತ್ತದೆ. ಒಂದು ವೇಳೆ ಪರಸ್ಪರ ಸೈನಿಕರು ಮುಖಾಮುಖೀಯಾದರೆ, ಕೂಡಲೇ ಅವರು ಹಿಂದೆ ಸರಿದು, ತಮ್ಮ ಉನ್ನತಾಧಿಕಾರಿಗಳಿಗೆ ವಿಚಾರ ಮುಟ್ಟಿಸಬೇಕು ಎನ್ನುತ್ತದೆ.

2014

ಈ 3 ಪ್ರಮುಖ ಒಪ್ಪಂದಗಳಷ್ಟೇ ಅಲ್ಲದೆ, 2003ರಲ್ಲಿ ಪ್ರಧಾನಿ ವಾಜಪೇಯಿಯವರು ಚೀನಕ್ಕೆ ಹೋದಾಗಲೂ ಗಡಿ ವಿವಾದ ಭುಗಿಲೇಳದಂತೆ ನೋಡಿಕೊ­ಳ್ಳಲು ಒಪ್ಪಂದ ಮಾಡಿಕೊಂಡಿದ್ದರು. ಇದೇ ರೀತಿಯೇ 2005ರಲ್ಲಿ , 2012ರಲ್ಲಿ ಮನಮೋಹನ್‌ ಸರ್ಕಾರದಲ್ಲೂ ಚೀನದೊಂದಿಗೆ ಒಪ್ಪಂದಗಳಾಗಿದ್ದವು. 2014ರಿಂದ ಪ್ರಧಾನಿ ಮೋದಿ ಅವಧಿಯಲ್ಲೂ ಗಡಿ ಭಾಗದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನೇಕ ಮಾತುಕತೆಗಳು ನಡೆದಿವೆ. ಇದುವರೆಗೂ ಮೋದಿ ಮತ್ತು ಜಿನ್‌ಪಿಂಗ್‌ 18 ಬಾರಿ ಭೇಟಿಯಾಗಿದ್ದು, ಪ್ರತಿಭೇಟಿಯಲ್ಲೂ ಗಡಿ ವಿವಾದದ ಚರ್ಚೆಗಳು ನಡೆದಿವೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.