ಪೂರ್ವ ಲಡಾಖ್ ನಲ್ಲಿ ವಾಯುಪಡೆಯನ್ನು ನಿಯೋಜಿಸಿದ ಭಾರತ
Team Udayavani, Jun 28, 2020, 9:15 AM IST
ಹೊಸದಿಲ್ಲಿ: ಪೂರ್ವ ಲಡಾಖ್ ನಲ್ಲಿ ನೆರೆ ರಾಷ್ಟ್ರ ಚೀನಾ ಪಡೆಗಳ ಯಾವುದೇ ಆಕ್ರಮಣಕಾರಿ ಕ್ರಮವನ್ನು ತಡೆಯುವ ಮಿಲಿಟರಿ ಸನ್ನದ್ದತೆಯ ಯೋಜನೆಯ ಭಾಗವಾಗಿ ಭಾರತವು ಸೂಕ್ಷ್ಮ ಪ್ರದೇಶಗಳಲ್ಲಿ ತನ್ನ ವಾಯು ಪಡೆಯನ್ನು ನಿಯೋಜಿಸಿದೆ.
ಕಳೆದ ಜೂನ್ 15ರಂದು ಗಾಲ್ವಾನ್ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಭಾರತದ 20 ಮಂದಿ ಯೋಧರು ಹುತಾತ್ಮರಾಗಿದ್ದರು. ಅದೇ ರೀತಿ ಚೀನಾದ ಕಮಾಂಡಿಗ್ ಆಫೀಸರ್ ಸೇರಿದಂತೆ 40 ಕ್ಕೂ ಹೆಚ್ಚು ಯೋಧರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಈ ಪರಿಸ್ಥಿತಿಯಲ್ಲಿ ಮುಂಬರುವ ಎಲ್ಲಾ ಸಂಭವನೀಯತೆಗಳಿಗೆ ನಾವು ಸಿದ್ದರಿದ್ದೇವೆ ಎನ್ನುವಂತಹ ವಾತಾವರಣ ಮೂಡಿಸಲು ಈ ವಾಯು ಪಡೆ ನಿಯೋಜನೆಯಂತಹ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಗಡಿಯಲ್ಲಿ ಚೀನಾದ ಪಡೆಯ ಮಿಲಿಟರಿ ರಚನೆಗೆ ಅನುಗುಣವಾಗಿ ನಾವು ನಮ್ಮ ಸೇನೆಯನ್ನು ನಿಯೋಜನೆ ಮಾಡುತ್ತಿದ್ದೇವೆ. ಎಲ್ ಎಸಿಯಲ್ಲಿ ಕಟ್ಟುನಿಟ್ಟಿನ ಪಹರೆ ನಡೆಸಲಾಗುತ್ತದೆ. ಚೀನಾದ ಪಡೆಗಳ ಯಾವುದೇ ಬೆದರಿಕೆ ಕ್ರಮಗಳಿಗೆ ತಕ್ಷಣ ಪ್ರತಿಕ್ರಯಿಸಲು ಸಂಪೂರ್ಣ ಸಿದ್ದರಾಗಿದ್ದೇವೆ ಎಂದು ಸೇನೆಯ ಮೂಲಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…