ಮಧ್ಯಪ್ರಾಚ್ಯದಲ್ಲಿ ಭಾರತದ್ದೇ ಪ್ರಮುಖ ಪಾತ್ರ: US magazine ನಲ್ಲಿ ಲೇಖನ

ಹೆಚ್ಚುತ್ತಿರುವ ಭಾರತ-ಮಧ್ಯಪ್ರಾಚ್ಯ ಬಾಂಧವ್ಯ ಕುರಿತು ವಿಶ್ಲೇಷಣೆ

Team Udayavani, Jul 2, 2023, 7:30 AM IST

ಮಧ್ಯಪ್ರಾಚ್ಯದಲ್ಲಿ ಭಾರತದ್ದೇ ಪ್ರಮುಖ ಪಾತ್ರ: US magazine ನಲ್ಲಿ ಲೇಖನ

ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ನಡೆಯುತ್ತಿರುವ ಅತ್ಯಂತ ಕುತೂಹಲಕಾರಿ ಭೌಗೋಳಿಕ ರಾಜಕೀಯ ಬೆಳವಣಿಗೆಯೆಂಬಂತೆ, ಮಧ್ಯಪ್ರಾಚ್ಯದಲ್ಲಿ ಭಾರತವು “ದೊಡ್ಡ ಮಟ್ಟದ ಪಾತ್ರ’ ವಹಿಸಲು ಆರಂಭಿಸಿದೆ ಎಂದು ಅಮೆರಿಕದ ಖ್ಯಾತ ನಿಯತಕಾಲಿಕ “ಫಾರಿನ್‌ ಪಾಲಿಸಿ’ ವಿಶ್ಲೇಷಿಸಿದೆ.

ಇಸ್ರೇಲ್‌, ಸೌದಿ ಅರೇಬಿಯಾ, ಯುಎಇ ಸೇರಿದಂತೆ ಮಧ್ಯಪ್ರಾಚ್ಯದ ಪ್ರಮುಖ ದೇಶಗಳೊಂದಿಗೆ ಭಾರತದ ಬಾಂಧವ್ಯ ಆಳವಾಗುತ್ತಿರುವುದು ಮತ್ತು ಬೆಳೆಯುತ್ತಿರುವುದರ ಕುರಿತು ಲೇಖನದಲ್ಲಿ ಬೆಳಕು ಚೆಲ್ಲಲಾಗಿದೆ. ಈ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಭಾರತದ ಪಾತ್ರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗುತ್ತಿರುವ ಬದಲಾವಣೆ ಮತ್ತು ಹೊಸ ಬಹುಧ್ರುವೀಯತೆಯಿಂದ ಲಾಭ ಗಳಿಸಲು ಈ ದೇಶಗಳು ನಡೆಸುತ್ತಿರುವ ಯತ್ನವನ್ನು ಪ್ರತಿಬಿಂಬಿಸುತ್ತಿದೆ ಎಂದೂ ಲೇಖಕ ಸ್ಟೀವನ್‌ ಎ ಕುಕ್‌ ಹೇಳಿದ್ದಾರೆ.

ಭಾರತವೇ ಪರ್ಯಾಯ:
ಅಮೆರಿಕದ ಮಧ್ಯಪ್ರಾಚ್ಯ ಪಾಲುದಾರರು ವಾಷಿಂಗ್ಟನ್‌ ಹೊರತುಪಡಿಸಿದ ಪರ್ಯಾಯವೊಂದರ ಹುಡುಕಾಟದಲ್ಲಿದ್ದರೆ, ಅಂಥವರಿಗೆ ಅತ್ಯುತ್ತಮ ಆಯ್ಕೆಯೇ ಭಾರತ. ಈ ಪ್ರದೇಶದಲ್ಲಿ ಅಮೆರಿಕವೇ ಪ್ರಬಲ ರಾಷ್ಟ್ರ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಭಾರತವು ಮಧ್ಯಪ್ರಾಚ್ಯದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸಿದರೆ, ರಷ್ಯಾ ಆಗಲೀ, ಚೀನಾ ಆಗಲೀ ಏನೂ ಮಾಡಲಾಗದು ಎಂದೂ ಲೇಖಕರು ಅಭಿಪ್ರಾಯಪಟ್ಟಿದ್ದಾರೆ.

ಒಂದು ಕಾಲದಲ್ಲಿ ಇಸ್ರೇಲ್‌ನಲ್ಲಿ ಬಂಡವಾಳ ಹೂಡಿಕೆ ಮಾಡಲು ಭಾರತದ ಉದ್ಯಮ ಸಮುದಾಯವು ಹಿಂದೇಟು ಹಾಕುತ್ತಿತ್ತು. ಇಸ್ರೇಲ್‌ನ ಮಾರುಕಟ್ಟೆ ವ್ಯಾಪ್ತಿ ಕಿರಿದಾಗಿರುವುದು ಹಾಗೂ ವಿವಾದಿತ ರಾಜಕೀಯ ನೀತಿಗಳೇ ಇದಕ್ಕೆ ಕಾರಣ. ಆದರೆ, 2017ರಲ್ಲಿ ಪ್ರಧಾನಿ ಮೋದಿಯವರು ಇಸ್ರೇಲ್‌ಗೆ ಭೇಟಿ ನೀಡಿ ಬಂದ ಬಳಿಕ ಪರಿಸ್ಥಿತಿ ಬದಲಾಗಿದೆ. 2022ರಲ್ಲಿ ಅದಾನಿ ಗ್ರೂಪ್‌ ಮತ್ತು ಇಸ್ರೇಲ್‌ನ ಕಂಪನಿಯೊಂದು 1.2 ಶತಕೋಟಿ ಡಾಲರ್‌ ಮೊತ್ತದ ಹೈಫಾ ಬಂದರು ಟೆಂಡರ್‌ ಪಡೆದುಕೊಂಡವು ಎಂದು ಅವರು ಬರೆದಿದ್ದಾರೆ.

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.