ಸಣ್ಣ ಪರಮಾಣು ಸ್ಥಾವರಕ್ಕೆ ಸರ್ಕಾರ ಆದ್ಯತೆ: ಸಚಿವ ಜಿತೇಂದ್ರ ಸಿಂಗ್
Team Udayavani, Nov 27, 2022, 9:00 PM IST
ನವದೆಹಲಿ: ಶುದ್ಧ ಇಂಧನವನ್ನು ಹೊಂದುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಸಣ್ಣ ಪ್ರಮಾಣದ ಪರಮಾಣು ಸ್ಥಾವರ ಆರಂಭಿಸಲು ಮುಂದಾಗಿದೆ. 300 ಮೆಗಾವ್ಯಾಟ್ ಸಾಮರ್ಥ್ಯದ ವರೆಗೆ ಇರುವ ಸ್ಥಾವರಗಳ ಸ್ಥಾಪನೆಗೆ ಸರ್ಕಾರ ಯೋಚಿಸುತ್ತಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ.
ನವದೆಹಲಿಯಲ್ಲಿ ನೀತಿ ಆಯೋಗ ಮತ್ತು ಅಣು ಶಕ್ತಿ ಆಯೋಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಮಾಣು ಸ್ಥಾವರ ಕ್ಷೇತ್ರದಲ್ಲಿ ಖಾಸಗಿ ವಲಯ ಮತ್ತು ಸ್ಟಾರ್ಟ್ಅಪ್ಗ್ಳ ಭಾಗವಹಿಸುವಿಕೆಯನ್ನು ಪರಿಶೀಲಿಸಬೇಕಾಗಿದೆ. ಸಣ್ಣ ಪ್ರಮಾಣದ ಪರಮಾಣು ಸ್ಥಾವರ ಆರಂಭ ಮಾಡುವುದಕ್ಕೆ ತಂತ್ರಜ್ಞಾನದ ವರ್ಗಾವಣೆ ಮತ್ತು ವಾಣಿಜ್ಯಿಕವಾಗಿ ಹೇಗೆ ಲಾಭವಾಗಲಿದೆ ಎಂಬ ಬಗ್ಗೆ ಯೋಚಿಸಬೇಕಾದ ಅಂಶವಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರು ಪ್ರತಿಪಾದಿಸುತ್ತಿರುವಂತೆ ಶುದ್ಧ ಇಂಧನದ ಅನ್ವಯ ಈ ಅಂಶಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಜಿತೇಂದ್ರ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ