ನಮಗೆ ಯಾವಾಗಲೂ ದೇಶ ಮೊದಲು: 4 ನೇ ವರ್ಷದ ಸಂಭ್ರಮದಲ್ಲಿ ಮೋದಿ ಟ್ವೀಟ್‌ 


Team Udayavani, May 26, 2018, 9:42 AM IST

modi-radio.jpg

ಹೊಸದಿಲ್ಲಿ : ಎನ್‌ಡಿಎ ಸರ್ಕಾರದ 4 ನೇ ವರ್ಷದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು  ಸರಣಿ ಟ್ವೀಟ್‌ಗಳ ಮೂಲಕ ತಮ್ಮ ಸರ್ಕಾರದ ಉದ್ದೇಶ ಮತ್ತು ಗುರಿಯ ಬಗ್ಗೆ ಬರೆದುಕೊಂಡಿದ್ದಾರೆ. 

 ”2014 ರ ಈ ದಿನ  ನಾವು  ಭಾರತದ ರೂಪಾಂತರದ ಕಡೆಗೆ ಕೆಲಸ ಮಾಡುವ ನಮ್ಮ ಪ್ರಯಾಣವನ್ನು ನಾವು ಆರಂಭಿಸಿದ್ದೇವು. ಕಳೆದ ನಾಲ್ಕು ವರ್ಷಗಳಲ್ಲಿ, ಅಭಿವೃದ್ಧಿ ಎನ್ನುವುದು ರೋಮಾಂಚನಕಾರಿ  ಚಳುವಳಿಯಾಗಿ ಮಾರ್ಪಟ್ಟಿದೆ. ಪ್ರತೀ ಭಾರತೀಯನೂ ಪ್ರಗತಿ ಪಥದಲ್ಲಿ  ಸೇರಿಕೊಂಡಿರುವ ಭಾವನೆಯನ್ನು ಹೊಂದಿದ್ದಾನೆ. 125 ಕೋಟಿ ಭಾರತೀಯರು ಭಾರತವನ್ನು ದೊಡ್ಡ ಎತ್ತರಕ್ಕೆ ಕೊಂಡೊಯ್ಯುತ್ತಿದ್ದಾರೆ!”ಎಂದು ಟ್ವೀಟ್‌ ಮಾಡಿದ್ದಾರೆ. 

ಇನ್ನೊಂದು ಟ್ವೀಟ್‌ನಲ್ಲಿ ”ನಮ್ಮ ಸರ್ಕಾರದ ಮೇಲಿರಿಸಿರುವ ನಂಬಿಕೆಗಾಗಿ ನಾನು ನನ್ನ ಜನತೆಗೆ  ತಲೆ ಬಾಗಿ ನಮಿಸುತ್ತೇನೆ. ಈ ಮಟ್ಟದ ಬೆಂಬಲ ಮತ್ತು ಪ್ರೀತಿ ಸಂಪೂರ್ಣ ಸರ್ಕಾರಕ್ಕೆ ಪ್ರೇರಣೆ ಹಾಗೂ ಬಲದ ದೊಡ್ಡ ಮೂಲವಾಗಿದೆ. ನಾವು ಭಾರತದ ಜನರಿಗೆ ಅದೇ ಚಟುವಟಿಕೆಯಿಂದ ಸಮರ್ಪಣೆಯನ್ನು  ಮುಂದುವರಿಸುತ್ತೇವೆ” ಎಂದು ಬರೆದಿದ್ದಾರೆ.

 ಮತ್ತೊಂದು ಟ್ವೀಟ್‌ನಲ್ಲಿ ”ನಮಗೆ ಯಾವಾಗಲೂ ಭಾರತ ಮೊದಲನೆಯದು. ನಾವು  ಸದುದ್ದೇಶ ಮತ್ತು ಸಂಪೂರ್ಣ ಸಮಗ್ರತೆಯೊಂದಿಗೆ ಹೊಸ ಭಾರತದ ಅಡಿಪಾಯವನ್ನು ಹಾಕುತ್ತಿದ್ದು,  ಭವಿಷ್ಯದ ಮತ್ತು ಜನರ ಸ್ನೇಹಿ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ.” ಎಂದು ಬರೆದಿದ್ದಾರೆ. 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.