ಉತ್ತರಾಖಂಡ: ನೈನಿತಾಲ್ನಲ್ಲಿ ದೇಶದ ಮೊದಲ ಪಾಚಿ ತೋಟ
Team Udayavani, Nov 23, 2020, 6:44 AM IST
ನೈನಿತಾಲ್ (ಡೆಹ್ರಾಡೂನ್): ಉತ್ತರಾಖಂಡ ರಾಜ್ಯದ ನೈನಿತಾಲ್ನ ಖುರ್ಪತಲ್ನಲ್ಲಿ ದೇಶದ ಮೊದಲ ಪಾಚಿ ತೋಟ ನಿರ್ಮಾ ಣವಾಗಿದೆ. ಉತ್ತರಾಖಂಡ ಅರಣ್ಯ ಇಲಾಖೆ ಕಳೆದ ವರ್ಷವೇ ಇದಕ್ಕೆ ಅನುಮೋದನೆ ನೀಡಿತ್ತು.
ಇದೀಗ ಖ್ಯಾತ ಜಲಸಂರಕ್ಷಣ ಕಾರ್ಯಕರ್ತ ರಾಜೇಂದ್ರ ಸಿಂಗ್ ಇದನ್ನು ಉದ್ಘಾಟಿಸಿದ್ದಾರೆ. ಇಲ್ಲಿ 30 ವಿವಿಧ ರೀತಿಯ ಪಾಚಿಗಳಿವೆ. ಈ ತೋಟದ ಮುಖ್ಯ ಉದ್ದೇಶ ಪಾಚಿಯ ವಿವಿಧ ತಳಿಗಳನ್ನು ರಕ್ಷಿಸುವುದು ಮತ್ತು ಅದರ ಮಹತ್ವವನ್ನು ಜನರಿಗೆ ತಿಳಿಸುವುದು. ಈ ತೋಟದಲ್ಲೊಂದು ಮನೋರಂಜನೆ ತಾಣವೂ ಇದೆ.
ಹಾಗೆಯೇ ತೋಟದ ಮಹತ್ವವನ್ನು ವಿವರಿಸುವ ಕೇಂದ್ರವೂ ಇದೆ. ಈ ಕೇಂದ್ರದಲ್ಲಿ ಮೊದಲ ವಿಶ್ವಯುದ್ಧದಲ್ಲಿ ಗಾಯಗಳಿಗೆ ಸಾ#ಗ್ನಮ್ ಎಂಬ ಪಾಚಿಯನ್ನು ಕಟ್ಟಿದ ಕುರಿತು ಚಿತ್ರಗಳಿವೆ. ಇದು ಹತ್ತಿಗಿಂತ ಮೂರುಪಟ್ಟು ವೇಗದಲ್ಲಿ ದ್ರವವನ್ನು ಹೀರಿಕೊಳ್ಳುವ ಶಕ್ತಿ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ