ಸೆಮಿಕಂಡಕ್ಟರ್‌ನಲ್ಲೂ ಆತ್ಮನಿರ್ಭರಕ್ಕೆ ಶ್ರೀಕಾರ

ಐದು ಕಂಪನಿಗಳಿಂದ ಅರೆವಾಹಕ ಘಟಕ ಸ್ಥಾಪನೆಗೆ ಪ್ರಸ್ತಾವನೆ; ಕೇಂದ್ರದ ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿರುವ ಕಂಪನಿಗಳು

Team Udayavani, Feb 21, 2022, 8:15 AM IST

ಸೆಮಿಕಂಡಕ್ಟರ್‌ನಲ್ಲೂ ಆತ್ಮನಿರ್ಭರಕ್ಕೆ ಶ್ರೀಕಾರ

ಒಟ್ಟಾರೆ 114 ಲಕ್ಷ ಕೋಟಿ ರೂ. ಹೂಡಿಕೆಯ ಅಗತ್ಯವಿರುವ ಸೆಮಿಕಂಡಕ್ಟರ್‌ ಹಾಗೂ ಡಿಸ್‌ಪ್ಲೇ ಪರದೆಗಳ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಐದು ಕಂಪನಿಗಳು ಮುಂದೆ ಬಂದಿವೆ. ಅದಕ್ಕಾಗಿ ಕೇಂದ್ರದ ಆರ್ಥಿಕ ಬೆಂಬಲ ಬೇಕೆಂದು ಕೋರಿವೆ.

ಯಾವ್ಯಾವ ಕಂಪನಿಗಳಿಂದ ಪ್ರಸ್ತಾವನೆ?
ವೇದಾಂತ ಫಾಕ್ಸ್‌ಕಾನ್‌ ಜೆವಿ, ಐಜಿಎಸ್‌ಎಸ್‌ ವೆಂಚರ್ಸ್‌, ಐಎಸ್‌ಎಂಸಿ ಕಂಪನಿಗಳು 97 ಸಾವಿರ ಕೋಟಿ ರೂ. ಹೂಡಿಕೆ ಅಗತ್ಯವಿರುವ ಸೆಮಿಕಂಡಕ್ಟರ್‌ ಘಟಕಗಳನ್ನು ಸ್ಥಾಪಿಸುವ ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರದಿಂದ 41 ಸಾವಿರ ಕೋಟಿ ರೂ. ಬೆಂಬಲದ ಹೂಡಿಕೆ ಬೇಕೆಂದು ಮನವಿ ಸಲ್ಲಿಸಿವೆ. ವೇದಾಂತ ಹಾಗೂ ಎಲೆಸ್ಟ್‌ ಕಂಪನಿ, 50 ಸಾವಿರ ಕೋಟಿ ರೂ.ಗಳ ಹೂಡಿಕೆ ಅಗತ್ಯವಿರುವ ಡಿಸ್‌ಪ್ಲೇ ಪರದೆಗಳ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಿವೆ. ಇದಕ್ಕಾಗಿ, ಕೇಂದ್ರದಿಂದ ಒಟ್ಟಾರೆ 20 ಸಾವಿರ ಕೋಟಿ ರೂ. ಹೂಡಿಕೆಯನ್ನು ಅಪೇಕ್ಷಿಸಿವೆ.

ಸೆಮಿಕಂಡಕ್ಟರ್‌ “ಆತ್ಮನಿರ್ಭರ’ಕ್ಕೆ ಶ್ರೀಕಾರ
2020-2021ರಲ್ಲಿ ವಿಶ್ವಾದ್ಯಂತ ಸೆಮಿಕಂಡಕ್ಟರ್‌ ಚಿಪ್‌ಗ್ಳ ಅಭಾವದಿಂದಾಗಿ ಆಟೋಮೊಬೈಲ್‌, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಿಗೆ ತೊಂದರೆಯಾಗಿತ್ತು. ವಿಶ್ವದಲ್ಲಿ ಅತಿ ಹೆಚ್ಚು ಸೆಮಿಕಂಡಕ್ಟರ್‌ ಚಿಪ್‌ಗಳನ್ನು ತಯಾರಿಸುವುದು ಚೀನಾ, ದಕ್ಷಿಣ ಕೊರಿಯಾ, ಸಿಂಗಾಪುರ, ಮಲೇಷ್ಯಾ, ಜಪಾನ್‌. ಇವುಗಳ ಮೇಲೆ ಇಡೀ ಪ್ರಪಂಚ ಅವಲಂಬಿತವಾಗಿವೆ. ಇದನ್ನು ನಿವಾರಿಸಿ, ಸೆಮಿಕಂಡಕ್ಟರ್‌ ವಿಚಾರದಲ್ಲಿ ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆತ್ಮನಿರ್ಭರ ಭಾರತ ಕಟ್ಟುವ ಪ್ರಯತ್ನದ ಭಾಗವಾಗಿ ಈ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಕಂಪನಿ ನಿರ್ಧರಿಸಿದೆ.

ಅಂಕಿ-ಅಂಶ:
5- ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಕಂಪನಿಗಳು

114 ಲಕ್ಷ ಕೋಟಿ ರೂ.
– ಪ್ರಸ್ತಾವನೆಯಲ್ಲಿರುವ ಹೂಡಿಕೆಯ ಒಟ್ಟು ಮೊತ್ತ

97,000 ಕೋಟಿ ರೂ.
– ಸೆಮಿಕಂಡಕ್ಟರ್‌ ಘಟಕಗಳಿಗೆ ಬೇಕಿರುವ ಬಂಡವಾಳ

41,000 ಕೋಟಿ ರೂ.
– ಸೆಮಿಕಂಡಕ್ಟರ್‌ ಘಟಕಗಳಿಗೆ ಕೇಂದ್ರದಿಂದ ನಿರೀಕ್ಷಿಸಲಾಗಿರುವ ನೆರವು

50,000 ಕೋಟಿ ರೂ.
– ಡಿಸ್‌ಪ್ಲೇ ಘಟಕಗಳ ನಿರ್ಮಾಣಕ್ಕಾಗಿ ಅಗತ್ಯವಿರುವ ಬಂಡವಾಳ

20,000 ಕೋಟಿ ರೂ.
– ಡಿಸ್‌ಪ್ಲೇ ಘಟಕಗಳಿಗೆ ಕೇಂದ್ರದಿಂದ ಕೋರಿರುವ ನೆರವು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.