![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಕಚ್ಚಾ ತೈಲ ಪೂರೈಕೆ ಆತಂಕ ಬೇಡ;ನಮ್ಮ ಬಳಿ ಇದೆ ಪ್ಲಾನ್ B,C,D:IOC
Team Udayavani, Jul 4, 2018, 9:26 AM IST
![98.jpg](https://www.udayavani.com/wp-content/uploads/2018/07/4/98.jpg)
ವಾಷಿಂಗ್ಟನ್/ಟೆಹ್ರಾನ್: “ನವೆಂಬರ್ ಬಳಿಕ ಇರಾನ್ನಿಂದ ಕಚ್ಚಾ ತೈಲ ಪೂರೈಕೆಯಾಗದಿದ್ದರೆ ಆತಂಕ ಬೇಡ. ನಮ್ಮ ಬಳಿ ಬಿ, ಸಿ, ಡಿ ಯೋಜನೆ ಸಿದ್ಧವಿದೆ.’ಹೀಗೆಂದು ಹೇಳಿದ್ದು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ)ಅಧ್ಯಕ್ಷ ಸಂಜೀವ್ ಸಿಂಗ್.
“ಬ್ಲೂಮ್ಬರ್ಗ್’ ಗೆ ನೀಡಿದ ಸಂದರ್ಶನದಲ್ಲಿ ಮಾತ ನಾಡಿದ ಅವರು, ಸೌದಿ ಅರೇಬಿ ಯಾದಲ್ಲಿರುವ ಕಚ್ಚಾ ತೈಲ ನಿಕ್ಷೇಪಗಳು ವಿಶ್ವದ ತೈಲದ ಹೆಚ್ಚಿನ ಅಗತ್ಯವನ್ನು ಪೂರೈಸಲಿದೆ ಎಂದು ಹೇಳಿದ್ದಾರೆ. ಜತೆಗೆ, ದುಬೈನಿಂದ ಪೂರೈಕೆಯಾ ಗುವ ಕಚ್ಚಾ ತೈಲ ಭಾರತಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಿವೆ ಎಂದೂ ಹೇಳಿದ್ದಾರೆ. ಇರಾನ್ ತೈಲ ಪೂರೈಕೆಗೆ ಟ್ರಂಪ್ ನಿರ್ಬಂಧ ಹೇರಿದರೆ ಭಾರತದ ಬಳಿ ಬಿ, ಸಿ, ಡಿ ಯೋಜನೆಗಳಿವೆ . ಪರಿಸ್ಥಿತಿ ಎದುರಿಸಲು ಸಿದ್ಧ. ಇರಾನ್ನಿಂದ ತೈಲ ಪೂರೈಕೆ ಸ್ಥಗಿತಗೊಂಡರೆ ಭಾರತಕ್ಕೆ ಯಾವುದೇ ತೊಂದರೆ ಆಗದು ಎಂದೂ ಹೇಳಿದ್ದಾರೆ.
ಪೂರೈಕೆಗೆ ಸಿದ್ಧ: ಸೌದಿ
ರಿಯಾದ್: ವಿಶ್ವ ತೈಲ ಮಾರುಕಟ್ಟೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಸೌದಿ ಅರೇಬಿ ಯಾ ತಾನು ಹೊಂದಿರುವ ಹೆಚ್ಚುವರಿ ಕಚ್ಚಾ ತೈಲವನ್ನು ಪೂರೈಸಲು ಮುಂದಾ ಗಿದೆ. ಈ ಬಗ್ಗೆ ದೊರೆ ಸಲ್ಮಾನ್ ನೇತೃತ್ವ ದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾ ಗಿದೆ. ಕೆಲ ದಿನಗಳ ಹಿಂದಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಕಚ್ಚಾ ತೈಲ ಉತ್ಪಾದನೆ ಹೆಚ್ಚಿಸುವಂತೆ ಸೌದಿ ಆಡಳಿತಕ್ಕೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.