94 ದೇಶಗಳಿಗೆ 723 ಕೋಟಿ ಡೋಸ್‌ ಲಸಿಕೆ; ರಾಜ್ಯಸಭೆಗೆ ಕೇಂದ್ರ ಸರಕಾರದ ಮಾಹಿತಿ


Team Udayavani, Dec 8, 2021, 7:30 AM IST

94 ದೇಶಗಳಿಗೆ 723 ಕೋಟಿ ಡೋಸ್‌ ಲಸಿಕೆ; ರಾಜ್ಯಸಭೆಗೆ ಕೇಂದ್ರ ಸರಕಾರದ ಮಾಹಿತಿ

ಹೊಸದಿಲ್ಲಿ: “ವ್ಯಾಕ್ಸಿನ್‌ ಮೈತ್ರಿ’ ಯೋಜನೆ ವ್ಯಾಪ್ತಿಯಲ್ಲಿ 94 ದೇಶಗಳಿಗೆ ಕೇಂದ್ರ ಸರಕಾರ 723 ಡೋಸ್‌ ಲಸಿಕೆ ಪೂರೈಕೆ ಮಾಡಿದೆ. ಇದರ ಜತೆಗೆ 150 ದೇಶ ಗಳಿಗೆ ಕೊರೊನಾಕ್ಕೆ ಸಂಬಂಧಿಸಿದಂತೆ ಹಲವು ವೈದ್ಯಕೀಯ ನೆರವು ನೀಡಿದೆ ಎಂದು ಸರಕಾರ ಹೇಳಿದೆ.

ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವೆ ಭಾರತೀ ಪ್ರವೀಣ್‌ ಪವಾರ್‌ ಹೇಳಿದ್ದಾರೆ. 100 ಕೋಟಿ ಡೋಸ್‌ ಲಸಿಕೆ ಪೂರೈಸಿದ ಸಾಧನೆಗಾಗಿ ದೇಶದ ವಿವಿಧೆಡೆ ಬ್ಯಾನರ್‌, ಹೋರ್ಡಿಂ ಗ್‌ಗಳನ್ನೂ ಹಾಕಲಾಗಿದೆ. ನ.27ಕ್ಕೆ ಮುಕ್ತಾಯವಾದಂತೆ ಲಸಿಕೆ ಖರೀದಿ-ವಿತರಣೆ ನಿಟ್ಟಿನಲ್ಲಿ 19, 675.46 ಕೋಟಿ ರೂ. ಮೊತ್ತವನ್ನು ಸರಕಾರ ವಿನಿಯೋಗಿಸಿದೆ.

ನಡೆಯದ ಕಲಾಪ: ರಾಜ್ಯಸಭೆಯಲ್ಲಿ ಮಂಗಳವಾರ ಸುಗಮವಾಗಿ ಕಲಾಪ ನಡೆ ದಿಲ್ಲ. 12 ಮಂದಿ ಸಂಸದರನ್ನು ಅಮಾನತು ಮಾಡಿದ ವಿಚಾರದಲ್ಲಿ ಪ್ರತಿಭಟನೆ ಮುಂದು ವರಿದಿದೆ. ಹೀಗಾಗಿ ಪದೇ ಪದೆ ಕಲಾಪ ಮುಂದೂಡ ಬೇಕಾಯಿತು. ಅಂತಿ ಮ ವಾಗಿ ಉಪ-ಸಭಾಪತಿ ಹರಿ ವಂಶ ನಾರಾಯಣ ಸಿಂಗ್‌ ಅವರು ಬುಧವಾರಕ್ಕೆ ಕಲಾಪ ಮುಂದೂಡಿದರು. ಅದಕ್ಕಿಂತ ಮೊದಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್‌ಸುಖ್‌ ಮಾಂಡವಿಯಾಗೆ ಬೆಂಬಲಿತ ಸಂತಾ ನೋತ್ಪತ್ತಿ ತಂತ್ರಜ್ಞಾನ ಮಸೂದೆಯನ್ನು ಮಂಡಿಸುವಂತೆ ಸೂಚನೆ ನೀಡಿದರು.

ಪರಿಹಾರಕ್ಕೆ ಒತ್ತಾಯ: ರೈತ ಕಾಯ್ದೆಗಳನ್ನು ವಿರೋಧಿಸಿ ನಡೆದಿದ್ದ ಪ್ರತಿಭಟನೆಗಳ ಅವಧಿಯಲ್ಲಿ ಅಸುನೀಗಿದ ರೈತರ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗ, ನಗದು ಪರಿಹಾರ ನೀಡಬೇಕು ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ. ಶೂನ್ಯವೇಳೆಯಲ್ಲಿ ಮಾತ ನಾಡಿದ ಅವರು, ಅಸುನೀಗಿದ ರೈತರ ಬಗ್ಗೆ ದಾಖಲೆಗಳನ್ನು ಇರಿಸದ ಕೇಂದ್ರದ ಕ್ರಮವನ್ನು ಟೀಕಿಸಿದ್ದಾರೆ. ಪಂಜಾಬ್‌ ಸರಕಾರ ಮಾತ್ರ 400 ರೈತ ಕುಟುಂಬ ಗಳಿಗೆ 5 ತಲಾ 5 ಲಕ್ಷ ರೂ. ಪರಿಹಾರ ನೀಡಿದೆ ಮತ್ತು 150 ಮಂದಿಗೆ ಉದ್ಯೋಗ ನೀಡಿದೆ ಎಂದರು.

ಇದನ್ನೂ ಓದಿ:ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!

ಜನಗಗಣತಿ ಮುಂದೂಡಿಕೆ: ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಕೈಗೊಳ್ಳಬೇಕಾ ಗಿದ್ದ ಜನಗಣತಿಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್‌ ತಿಳಿಸಿದ್ದಾರೆ. ದೇಶಾ ದ್ಯಂತ ಈ ಉದ್ದೇಶಕ್ಕಾಗಿ 372 ಅಧಿ ಕಾರಿಗಳನ್ನು ನೇಮಿಸಲಾಗಿದೆ ಎಂದಿದ್ದಾರೆ.

2 ಸಾವಿರ ನೋಟು ಚಲಾವಣೆ ಇಳಿಕೆ
2 ಸಾವಿರ ರೂ.ನೋಟಿನ ಚಲಾವಣೆ, ಒಟ್ಟು ನೋಟುಗಳ ಚಲಾವಣೆ ಪೈಕಿ ಶೇ.1.75ಕ್ಕೆ ಇಳಿಕೆಯಾಗಿದೆ. 2018ರ ಮಾರ್ಚ್‌ಗೆ ಹೋಲಿಕೆ ಮಾಡಿದರೆ ಶೇ.3.27ಕ್ಕೆ ಇಳಿಕೆ ಯಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್‌ ಚೌಧರಿ ರಾಜ್ಯ ಸಭೆಗೆ ತಿಳಿಸಿದ್ದಾರೆ. ಸದ್ಯ ದೇಶದಲ್ಲಿ 2 ಸಾವಿರ ನೋಟುಗಳ ಸಂಖ್ಯೆ 223.3 ಕೋಟಿಗೆ ಇಳಿಕೆಯಾಗಿದೆ. 2018ರ ಮಾರ್ಚ್‌ನಲ್ಲಿ 336 .3 ಕೋಟಿ ಇತ್ತು. 2018-19ನೇ ಸಾಲಿನ ಬಳಿಕ ಹೊಸದಾಗಿ 2 ಸಾವಿರ ರೂ. ನೋಟುಗಳ ಮುದ್ರಣಕ್ಕೆ ಕ್ರಮ ಕೈಗೊ ಳ್ಳಲಾಗಿಲ್ಲ ಎಂದು ಹೇಳಿದ್ದಾರೆ. ಅರ್ಥ ವ್ಯವಸ್ಥೆಯ ಹಲವು ಬೆಳವಣಿಗೆ ಗಳನ್ನು ಆಧರಿಸಿ ನೋಟುಗಳ ಬೇಡಿಕೆ ಯಲ್ಲಿ ಏರಿಳಿಕೆ ಯಾಗುತ್ತದೆ. ಜತೆಗೆ ಬಡ್ಡಿ ದರದಲ್ಲಿಯೂ ಏರಿಳಿತ ಉಂಟಾಗುತ್ತದೆ ಎಂದಿದ್ದಾರೆ.

 

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.