Temperatures;ಬಿಸಿಲಿಗೆ ಬಳಲಿದ ಭಾರತ: ಹಲವು ಸ್ಥಳಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಮೀರಿದ ತಾಪ


Team Udayavani, Apr 18, 2023, 7:55 AM IST

Temperatures;ಬಿಸಿಲಿಗೆ ಬಳಲಿದ ಭಾರತ: ಹಲವು ಸ್ಥಳಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಮೀರಿದ ತಾಪ

ಹೊಸದಿಲ್ಲಿ: ನವಿ ಮುಂಬಯಿಯಲ್ಲಿ ರವಿವಾರ ಬಿಸಿಲ ಝಳದಿಂದ 13 ಮಂದಿ ಅಸುನೀಗಿದ ಬೆನ್ನಲ್ಲಿಯೇ ದೇಶದ ವಿವಿಧ ಭಾಗಗಳಲ್ಲಿ ಸೋಮವಾರ 40 ಡಿಗ್ರಿ ಸೆಲ್ಸಿಯಸ್ ಗಿಂತ ಅಧಿಕ ತಾಪಮಾನ ದಾಖಲಾಗಿದೆ. ದೇಶದ ಪೂರ್ವ ಭಾಗದ ಕೆಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯ ತೆಯ ಬಗ್ಗೆ ಭಾರ ತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನೆಚ್ಚರಿಕೆ ನೀಡಿದೆ.

ವಾಯವ್ಯ ಭಾಗಕ್ಕೆ ಮುಂದಿನ 2 ದಿನಗಳ ಕಾಲ ಎಚ್ಚರಿಕೆಯಿಂದ ಇರುವಂತೆ ಮುನ್ಸೂ ಚನೆ ನೀಡಲಾಗಿದೆ.

ಪಂಜಾಬ್‌, ಬಿಹಾರ, ಸಿಕ್ಕಿಂ, ಒಡಿಶಾ, ಝಾರ್ಖಂಡ್‌, ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ಪೂರ್ವ ಮತ್ತು ಪಶ್ಚಿಮ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ.

ಹೊಸದಿಲ್ಲಿಯಲ್ಲಿ ಸತತ ಎರಡನೇ ದಿನ ಸೋಮವಾರ ಕೂಡ ಬಿಸಿಗಾಳಿಯಂಥ ವಾತಾವರಣ ನಿರ್ಮಾಣವಾಗಿತ್ತು. ಎ.18 ಮತ್ತು ಎ.19ರಂದು ಲಡಾಖ್‌, ಹಿಮಾಚಲ ಪ್ರದೇಶ, ಉತ್ತರಾಖಂಡಗಳಲ್ಲಿ ಭಾರಿ ಮಳೆಯಾಗವು ಸಾಧ್ಯತೆ ಇದೆ.

ಮುನ್ನೆಚ್ಚರಿಕೆ: ಬಿಸಿಲ ಝಳ ಹಾಗೂ ಬಿಸಿಗಾಳಿ ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರಕಾರ 116 ಮಂಡಲಗಳಲ್ಲಿ ಸ್ಥಳೀಯ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಅನಗತ್ಯವಾಗಿ ಹೊರಕ್ಕೆ ತೆರಳದಂತೆ ಆದೇಶ ನೀಡಲಾಗಿದೆ.

 

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.