ಪಾಕ್ ವಿರುದ್ಧ ವಿತ್ತ ವಾರ್
Team Udayavani, Feb 17, 2019, 12:30 AM IST
ಹೊಸದಿಲ್ಲಿ: ಯೋಧರ ಮೇಲಿನ ಉಗ್ರರ ದಾಳಿ ಬಳಿಕ ಪಾಕ್ ವಿರುದ್ಧ ಭಾಗಶಃ ಸಿಡಿದೆದ್ದಿರುವ ಭಾರತ, “ಆರ್ಥಿಕ ಸಮರ’ವನ್ನೇ ಘೋಷಿಸಿದೆ. ಕೇಂದ್ರವು ಈಗ ಆ ದೇಶದಿಂದ ಆಮದಾಗುವ ಎಲ್ಲ ಸರಕುಗಳ ಮೇಲಿನ ಸುಂಕವನ್ನು ಶೇ.200ರಷ್ಟು ಹೆಚ್ಚಳ ಮಾಡಿ ದೊಡ್ಡ ಆಘಾತವನ್ನೇ ನೀಡಿದೆ. ತತ್ಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. 2017-18ರಲ್ಲಿ ಪಾಕಿಸ್ಥಾನದಿಂದ 3,482 ಕೋಟಿ ರೂ. ಮೊತ್ತದ ಸರಕುಗಳನ್ನು ಆಮದು ಮಾಡಿಕೊಳ್ಳಲಾಗಿತ್ತು.
ಎಫ್ಎಟಿಎಫ್ಗೂ ದಾಖಲೆ
ಜೈಶ್-ಎ-ಮೊಹಮ್ಮದ್ ಉಗ್ರ ಸಂಘ ಟನೆಯೊಂದಿಗೆ ಪಾಕಿಸ್ಥಾನ ಹೊಂದಿರುವ ಸಂಬಂಧಗಳ ದಾಖಲೆ ಗಳನ್ನು ಭಾರತವು ಪ್ಯಾರಿಸ್ನಲ್ಲಿರುವ ಆರ್ಥಿಕ ಕಾರ್ಯಸಾಧು ಪಡೆ (ಎಫ್ಎಟಿಎಫ್)ಗೆ ನೀಡಲಿದೆ. ಒಂದು ವೇಳೆ ಭಾರತದ ಈ ದಾಖಲೆಗಳನ್ನು ಒಪ್ಪಿ ಪಾಕ್ ಅನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಿದಲ್ಲಿ ಐಎಂಎಫ್, ವಿಶ್ವಬ್ಯಾಂಕ್, ಏಷ್ಯಾ ಅಭಿವೃದ್ಧಿ ಬ್ಯಾಂಕ್ ಮತ್ತು ಐರೋಪ್ಯ ಒಕ್ಕೂಟದಿಂದ ಹಣ ಬರುವುದು ನಿಲ್ಲುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ
Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ