ಅಲ್ಖೈದಾಗೆ ಭಾರತ ಹೆದರಬೇಕಿಲ್ಲ
Team Udayavani, Jul 12, 2019, 5:44 AM IST
ನವದೆಹಲಿ: ಭಾರತ ಸರ್ಕಾರ ಮತ್ತು ಸೇನೆಯ ಮೇಲೆ ದಾಳಿ ನಡೆಸುವಂತೆ ಅಲ್ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಅಯ್ಮನ್ ಅಲ್ ಜವಾಹಿರಿ ಹೇಳಿಕೆಯ ಬಗ್ಗೆ ಭಾರತ ಹೆದರಬೇಕಿಲ್ಲ. ನಮ್ಮ ಭದ್ರತೆಯನ್ನು ಕಾಯ್ದುಕೊಳ್ಳುವ ಸಾಮರ್ಥ್ಯವನ್ನು ನಾವು ಹೊಂದಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಸ್ಪಷ್ಟನೆ ನೀಡಿದೆ.
ಅಲ್ಖೈದಾ ಒಂದು ವಿಶ್ವಸಂಸ್ಥೆಯೇ ಘೋಷಿಸಿದ ಉಗ್ರ ಸಂಘಟನೆ ಮತ್ತು ಅದರ ಮುಖ್ಯಸ್ಥನನ್ನೂ ವಿಶ್ವಸಂಸ್ಥೆ ಉಗ್ರ ಎಂದು ಘೋಷಿಸಿದೆ. ದೇಶವನ್ನು ರಕ್ಷಿಸಲು ಭಾರತೀಯ ಸೇನೆ ಸಮರ್ಥವಾಗಿದೆ. ಹೀಗಾಗಿ ಹೆದರುವ ಅಗತ್ಯವಿಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.
ಇನ್ನು ಸಿಖ್ ಫಾರ್ ಜಸ್ಟಿಸ್ ಎಂಬ ಖಲಿಸ್ತಾನಿ ಪರ ಸಂಘಟನೆಯನ್ನು ನಿಷೇಧಿಸಿರುವ ಕುರಿತು ಮಾತನಾಡಿದ ರವೀಶ್ ಕುಮಾರ್, ಈ ಸಂಘಟನೆಯು ದೇಶ ವಿರೋಧಿ ನೀತಿ ಹೊಂದಿದೆ. ಹೀಗಾಗಿ ನಿಷೇಧಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ