ರಷ್ಯಾ ವಜ್ರ ವ್ಯಾಪಾರಕ್ಕೆ ಜಿ7 ರಾಷ್ಟ್ರಗಳ ಪ್ರಹಾರ?

ಭಾರತದ ಉದ್ದಿಮೆಗಳ ಮೇಲೂ ಪ್ರತಿಕೂಲ ಪರಿಣಾಮ ಸಾಧ್ಯತೆ

Team Udayavani, Apr 1, 2023, 7:35 AM IST

ರಷ್ಯಾ ವಜ್ರ ವ್ಯಾಪಾರಕ್ಕೆ ಜಿ7 ರಾಷ್ಟ್ರಗಳ ಪ್ರಹಾರ?

ನವದೆಹಲಿ:ಉಕ್ರೇನ್‌ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಿ7 ರಾಷ್ಟ್ರಗಳು, ಆ ದೇಶದ ವಜ್ರೋದ್ಯಮ ಕ್ಷೇತ್ರದ ಮೇಲೆ ಪ್ರಹಾರ ನಡೆಸಲು ಮುಂದಾಗಿವೆ. ಇದು ಭಾರತದಲ್ಲಿನ ವಜ್ರೋದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕ ಎದುರಾಗಿದೆ. ರಷ್ಯಾ ಗಣಿಗಳಲ್ಲಿ ಸಿಗುವ ಕಚ್ಚಾ ವಜ್ರಗಳೆಲ್ಲ ದೇಶದ ಕಾರ್ಖಾನೆಗಳಲ್ಲಿ ವಿಶೇಷವಾಗಿ ಸೂರತ್‌ನಲ್ಲಿ ಹೊಳಪುಗೊಂಡು, ಸುಂದರಗೊಂಡು ಅಮೆರಿಕ ಮತ್ತು ಇತರ ರಾಷ್ಟ್ರಗಳಿಗೆ ರಫ್ತಾಗುತ್ತಿವೆ.

ಸೂರತ್‌ನಲ್ಲಿ ವಜ್ರಗಳಿಗೆ ಹೊಳಪು ನೀಡುವುದರಿಂದ ಅತ್ಯಂತ ಉತ್ತಮ ಗುಣಮಟ್ಟದ ಹಾಗೂ ವಿವಿಧ ರೀತಿಯ ಆಕರ್ಷಕ ಶೈಲಿಯ ವಜ್ರಗಳು ಜಗತ್ತಿನ ಮಾರುಕಟ್ಟೆಗೆ ಸಿಗುವಂತಾಗುತ್ತದೆ.

ಅಮೆರಿಕದ ವಿದೇಶಾಂಗ ಸಚಿವಾಲಯ ಮತ್ತು ಐರೋಪ್ಯ ಒಕ್ಕೂಟದ ಹಿರಿಯ ಅಧಿಕಾರಿಗಳು ಮುಂಬೈಗೆ ಆಗಮಿಸಿದ್ದ ವೇಳೆ, ಖ್ಯಾತ ವಜ್ರೋದ್ಯಮಿಯೊಬ್ಬರಿಗೆ ಜಿ7 ರಾಷ್ಟ್ರಗಳು ರಷ್ಯಾದ ವಜ್ರದ ರಫ್ತಿನ ಮೇಲೆ ನಿಷೇಧ ಹೇರುವ ಸುಳಿವು ನೀಡಿದ್ದರು.

ಒಂದು ಜಿ7 ರಾಷ್ಟ್ರಗಳು ಈ ನಿಷೇಧಕ್ಕೆ ಸಹಮತ ವ್ಯಕ್ತಪಡಿಸಿದ್ದೇ ಆದಲ್ಲಿ ರಷ್ಯಾದ ಕಚ್ಚಾ ವಜ್ರಗಳನ್ನು ಅವಲಂಬಿಸಿರುವ ಸೂರತ್‌ನ ಕಾರ್ಖಾನೆಗಳಿಗೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಸದ್ಯದ ಮಾಹಿತಿ ಪ್ರಕಾರ ಮೇ ಅಂತ್ಯ ಭಾಗದಿಂದ ಹೊಸ ಆರ್ಥಿಕ ದಿಗ್ಬಂಧನೆಯ ನಿಯಮಗಳು ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ

Kharge 2

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

1-sfdas-dasd

Congress ಸರಕಾರದಿಂದ ಗುತ್ತಿಗೆದಾರರಿಗೆ LOC ಕೊಡಲು 5% ಫಿಕ್ಸ್!! : ಹೆಚ್ ಡಿಕೆ ಆರೋಪ

Monsoon season; ಮಳೆಗಾಲದಲ್ಲಿ ಆರೋಗ್ಯದ ಕಡೆಗೂ ಗಮನಹರಿಸಬೇಕು…

Monsoon season; ಮಳೆಗಾಲದಲ್ಲಿ ಆರೋಗ್ಯದ ಕಡೆಗೂ ಗಮನಹರಿಸಬೇಕು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

Kharge 2

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ರಾಮಚಂದ್ರನ್‌ ವಿಶ್ವನಾಥನ್‌ ದೇಶಭ್ರಷ್ಟ ಆರ್ಥಿಕ ಅಪರಾಧಿ; ಸಿಬಿಐ ವಿಶೇಷ ನ್ಯಾಯಾಲಯ

ರಾಮಚಂದ್ರನ್‌ ವಿಶ್ವನಾಥನ್‌ ದೇಶಭ್ರಷ್ಟ ಆರ್ಥಿಕ ಅಪರಾಧಿ; ಸಿಬಿಐ ವಿಶೇಷ ನ್ಯಾಯಾಲಯ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್‌ ಪೂಜಾರಿ ಡಾನ್ಸ್‌ ಅಕಾಡೆಮಿ: ಮಂಥನ್‌-2023 ಸಂಭ್ರಮ

ಬೊರಿವಲಿಯ ರೋಹಿತ್‌ ಪೂಜಾರಿ ಡಾನ್ಸ್‌ ಅಕಾಡೆಮಿ: ಮಂಥನ್‌-2023 ಸಂಭ್ರಮ

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ