” Israel-ಹಮಾಸ್‌ನಂತಹ ಯುದ್ಧ ಭಾರತದಲ್ಲೆಂದೂ ಸಂಭವಿಸಿಲ್ಲ’: ಮೋಹನ್‌ ಭಾಗವತ್‌


Team Udayavani, Oct 22, 2023, 8:01 PM IST

” Israel-ಹಮಾಸ್‌ನಂತಹ ಯುದ್ಧ ಭಾರತದಲ್ಲೆಂದೂ ಸಂಭವಿಸಿಲ್ಲ’: ಮೋಹನ್‌ ಭಾಗವತ್‌

ನಾಗಪುರ: ಎಲ್ಲ ಮತೀಯರನ್ನು ಹಿಂದೂ ಧರ್ಮ ಗೌರವಿಸುತ್ತದೆ. ಇಸ್ರೇಲ್‌-ಹಮಾಸ್‌ ನಡುವೆ ಯಾವ ಕಾರಣಕ್ಕೆ ಯುದ್ಧ ನಡೆಯುತ್ತಿದೆಯೋ, ಆ ಕಾರಣಕ್ಕೆ ಭಾರತದಲ್ಲಿ ಎಂದೂ ಯುದ್ಧಗಳು ನಡೆದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್‌ ಭಾಗವತ್‌ ಹೇಳಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರು ಪಟ್ಟಾಭಿಷಿಕ್ತರಾಗಿ 350 ವರ್ಷಗಳಾದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಈ ದೇಶದಲ್ಲಿರುವ ಧರ್ಮ, ಸಂಸ್ಕೃತಿಗಳು ಎಲ್ಲ ಮತ, ನಂಬಿಕೆಗಳನ್ನೂ ಗೌರವಿಸುತ್ತದೆ. ಅದೇ ಹಿಂದೂ ಧರ್ಮ. ಇದು ಹಿಂದೂಗಳ ದೇಶ. ಅದರರ್ಥ ನಾವು ಇತರರನ್ನೆಲ್ಲ ತಿರಸ್ಕರಿಸುತ್ತೇವೆ ಎಂದಲ್ಲ. ಒಮ್ಮೆ ನೀವು ಹಿಂದೂ ಎಂದು ಹೇಳುತ್ತೀರಾದರೆ, ಮುಸ್ಲಿಮರನ್ನು ರಕ್ಷಿಸಬೇಕು ಎಂದು ಹೇಳುವ ಅಗತ್ಯವೇ ಇಲ್ಲ. ಹೀಗೆ ಹಿಂದೂಗಳು ಮಾತ್ರ ಬದುಕುತ್ತಾರೆ. ಭಾರತದಲ್ಲಿ ಮಾತ್ರ ಹೀಗೆ ನಡೆಯುತ್ತದೆ. ಉಳಿದವರು ಇದನ್ನು ಮಾಡಿಲ್ಲ’ ಎಂದು ಭಾಗವತ್‌ ಹೇಳಿದ್ದಾರೆ.

ಪ್ರತೀಕಡೆ ಬಿರುಕುಗಳು, ಸಂಘರ್ಷಗಳಿವೆ. ನೀವು ಉಕ್ರೇನ್‌, ಇಸ್ರೇಲ್‌-ಹಮಾಸ್‌ ಯುದ್ಧದ ಬಗ್ಗೆ ಕೇಳಿದ್ದೀರಿ. ನಮ್ಮ ದೇಶದಲ್ಲಿ ಇಂತಹ ಕಾರಣಕ್ಕೆ ಎಂದೂ ಯುದ್ಧ ನಡೆದಿಲ್ಲ. ಶಿವಾಜಿ ಮಹಾರಾಜರ ಕಾಲದಲ್ಲಿ ಈ ದೇಶದ ಮೇಲೆ ನಡೆದ ಆಕ್ರಮಣಗಳು ಅದೇ ಮಾದರಿಯಲ್ಲಿದ್ದವು. ಆದರೂ ನಾವು ಆ ಕಾರಣಕ್ಕಾಗಿ ಯುದ್ಧ ಮಾಡಿಲ್ಲ. ಆ ಕಾರಣಕ್ಕಾಗಿಯೇ ನಾವು ಹಿಂದೂಗಳು ಎಂದು ಭಾಗವತ್‌ ವಿವರಿಸಿದ್ದಾರೆ.

 

ಟಾಪ್ ನ್ಯೂಸ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

16-uv-fusion

Conductor’s Humanity: ಮಾನವೀಯತೆ ಮೆರೆದ ಬಸ್‌ ಕಂಡಕ್ಟರ್‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

15-uv-fusion

Bus Conductor: ಕಂಡಕ್ಟರ್‌ ಎಂಬ ರಿಮೋಟ್‌ ಕಂಟ್ರೋಲರ್‌

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

Char Dham ಯಾತ್ರೆ…ಯಮುನೋತ್ರಿ ಸಮೀಪ ಭಕ್ತರ ನೂಕುನುಗ್ಗಲು-ವಿಡಿಯೋ ವೈರಲ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್

IPL: ರಿಷಭ್‌ ಪಂತ್‌ಗೆ ಒಂದು ಪಂದ್ಯ ನಿಷೇಧ; ಆರ್‌ ಸಿಬಿ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Cash Seized: ಅಪಘಾತವಾದ ವಾಹನದಲ್ಲಿತ್ತು ಕಂತೆ ಕಂತೆ ಹಣದ ಕಟ್ಟು… ಬೆಚ್ಚಿ ಬಿದ್ದ ಜನ

Cash Seized: ಅಪಘಾತವಾದ ವಾಹನದಲ್ಲಿತ್ತು ದಾಖಲೆ ಇಲ್ಲದ 7 ಕೋಟಿ ಹಣ… ಬೆಚ್ಚಿ ಬಿದ್ದ ಜನ

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

ಹೈದರಾಬಾದ್‌ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

PAK ಅಣುಬಾಂಬ್‌ ಹೆಸರು ಹೇಳಿ ಯಾಕೆ ಭಯ ಪಡಿಸುತ್ತೀರಿ: ಕಾಂಗ್ರೆಸ್‌ ಗೆ ಪ್ರಧಾನಿ ತಿರುಗೇಟು

Temple: ಚುನಾವಣಾ ಪ್ರಚಾರಕ್ಕೂ ಮುನ್ನ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಜ್ರಿವಾಲ್

Hanuman Temple: ಚುನಾವಣಾ ಪ್ರಚಾರಕ್ಕೂ ಮೊದಲು ದೇವರ ದರ್ಶನ ಪಡೆದ ಕೇಜ್ರಿವಾಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

Panaji: ಕೇಜ್ರಿವಾಲ್‍ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

16-uv-fusion

Conductor’s Humanity: ಮಾನವೀಯತೆ ಮೆರೆದ ಬಸ್‌ ಕಂಡಕ್ಟರ್‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌  ʼಬಾರ್ಡರ್‌ -2ʼ ರಿಲೀಸ್?‌

Bollywood: 2026ರ ಗಣರಾಜ್ಯೋತ್ಸವಕ್ಕೆ ಸನ್ನಿ ಡಿಯೋಲ್‌ ʼಬಾರ್ಡರ್‌ -2ʼ ರಿಲೀಸ್?‌

15-uv-fusion

Bus Conductor: ಕಂಡಕ್ಟರ್‌ ಎಂಬ ರಿಮೋಟ್‌ ಕಂಟ್ರೋಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.