ಭಾರತ- ಪಾಕ್ ಗಡಿ ಭಾಗದಲ್ಲಿ ಮತ್ತೆ ಮಿಡತೆ ಹಾವಳಿ?
Team Udayavani, Feb 17, 2020, 1:28 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಭಾರತಕ್ಕೆ ಹೊಂದಿಕೊಂಡಿರುವ ಪಾಕಿಸ್ಥಾನದ ಗಡಿ ಭಾಗಗಳಲ್ಲಿ ಜೂನ್ ವೇಳೆಗೆ ಮತ್ತೆ ಮಿಡತೆಗಳು ದಾಳಿ ಮಾಡುವುದರ ಬಗ್ಗೆ ಮುನ್ನೆಚ್ಚರಿಕೆ ಲಭ್ಯವಾಗಿದೆ.
ಮುಂಗಾರು ಶುರುವಾಗುವ ಸಂದರ್ಭಕ್ಕಿಂತ ಕೊಂಚ ಮೊದಲು ಭಾರತದ ಸುಮಾರು ಎರಡು ಲಕ್ಷ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಮಿಡತೆಗಳ ಹಾವಳಿ ಕಾಣಿಸಿಕೊಳ್ಳಲಿದೆ ಎಂದು ಕೇಂದ್ರ ಕೃಷಿ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿದ್ದರೂ ಮಿಡತೆಗಳಿಂದಾಗಿ ಎರಡೂ ದೇಶದ ಗಡಿ ಭಾಗದಲ್ಲಿನ ಹೊಲಗಳ ಬೆಳೆಗಳು ನಾಶವಾಗಿ ಹೋದ ಕಾರಣದಿಂದಲಾಗಿ ಸ್ಥಳೀಯ ಆಡಳಿತದ ಮಟ್ಟದಲ್ಲಿ ಮಿಡತೆಗಳ ಹಾವಳಿ ನಿಯಂತ್ರಿಸುವು ದರ ಬಗ್ಗೆ ಐದು ಸಭೆಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ