ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದೇ ದಿನ 300 ಜನರು ಬಲಿ: ಸೊಂಕಿತರ ಸಂಖ್ಯೆ 2.36 ಲಕ್ಷ !


Team Udayavani, Jun 6, 2020, 7:54 AM IST

covid19-india-highest-death

ನವದೆಹಲಿ: ಭಾರತದಲ್ಲಿ ಶುಕ್ರವಾರ (05-06-2020) ಒಂದೇ ದಿನ ಕೋವಿಡ್ -19 ಸೋಂಕಿನಿಂದಾಗಿ 300 ಜನರು ಮೃತಪಟ್ಟಿದ್ದು, ವೈರಸ್ ಕಾಣಿಸಿಕೊಂಡಾಗಿನಿಂದ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಸಾವು ಸಂಭವಿಸಿದೆ.

ದೇಶದಲ್ಲಿ ವೈರಸ್ ಆರ್ಭಟ ದಿನೇ ದಿನೇ ದ್ವಿಗುಣಗೊಳ್ಳುತ್ತಿದ್ದು ಈವರೆಗೂ 6,600 ಜನರು ಪ್ರಾಣ ತ್ಯೆಜಿಸಿದ್ದಾರೆ. ಅದಾಗ್ಯೂ ಭಾರತದಲ್ಲಿ ಕೋವಿಡ್ 19 ಸಾವಿನ ಪ್ರಮಾಣ (CFR)  2.8% ರಷ್ಟಿದ್ದು, ಜಾಗತಿಕವಾಗಿ 5.8% ರಷ್ಟಿದೆ.

ಕಳೆದ ಒಂದು ವಾರದಿಂದ ದೇಶದಲ್ಲಿ ಸೋಂಕಿಗೆ ತುತ್ತಾಗಿ ಸರಾಸರಿ 240 ಜನರು ಮೃತರಾಗುತ್ತಿದ್ದು, ಇದಕ್ಕೂ ಮೊದಲು 170-180 ಜನರು ವೈರಸ್ ಗೆ  ಪ್ರತಿದಿನ ಬಲಿಯಾಗುತ್ತಿದ್ದರು. ಮಾತ್ರವಲ್ಲದೆ ಕಳೆದ 3-4 ದಿನಗಳಿಂದ ಸೋಂಕಿತರ ಪ್ರಮಾಣ ದಿನನಿತ್ಯ 10 ಸಾವಿರದ ಗಡಿ ತಲುಪುತ್ತಿದ್ದು, ಒಟ್ಟಾರೆಯಾಗಿ 2,36,037 ಜನರು ಈ ಮಹಾಮಾರಿ ಸೋಂಕಿಗೆ ಭಾದಿತರಾಗಿದ್ದಾರೆ. ಇದೀಗ ಭಾರತ ಇಟಲಿಯನ್ನು ಮೀರಿಸಿ ಕೋವಿಡ್ -19 ಹಾಟ್ ಸ್ಪಾಟ್ ಗಳಲ್ಲಿ 6ನೇ ಸ್ಥಾನ ಪಡೆದುಕೊಂಡಿದೆ.

ಇದುವರೆಗೂ ಭಾರತದಲ್ಲಿ 1.12 ಲಕ್ಷ ಸೋಂಕಿತರು ಗುಣಮುಖರಾಗಿದ್ದು, 1 ಲಕ್ಷ ಸಕ್ರೀಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲೇ ಅತೀ ಹೆಚ್ಚು ಸೋಂಕಿತರಿದ್ದು, ಈವರೆಗೂ 80,229 ಪ್ರಕರಣಗಳು ಪತ್ತೆಯಾಗಿವೆ.

ಮೊದಲ ಬಾರಿಗೆ ದೇಶದಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಬಂದ ನಂತರ ಸೋಂಕಿಗೆ ತುತ್ತಾಗುವವರ ಸಂಖ್ಯೆ  ಬಹಳ ಕಡಿಮೆಯಿತ್ತು, ಆದರೇ ಜೂನ್ ವೇಳೆಗೆ ಲಾಕ್ ಡೌನ್ ಸಡಿಲಿಸಿದ ನಂತರ ವೈರಸ್ ಹರಡುವ ಪ್ರಮಾಣ ದುಪ್ಪಟ್ಟಾಗುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.