ಸಮರೋಪಾದಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಕೋವಿಡ್ ವಿರುದ್ಧ ಹೋರಾಡುತ್ತಿವೆ : ಶಾ


Team Udayavani, Jun 3, 2021, 4:03 PM IST

3-2

ನವ ದೆಹಲಿ : ದೇಶದಲ್ಲಿ ಆತಂಕವನ್ನು ಸೃಷ್ಟಿಸಿರುವ ಕೋವಿಡ್ -19 ಸೋಂಕಿನಿಂದ ಭಾರತ ಎದುರಿಸುತ್ತಿರುವ ಸವಾಲುಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾಳ್ಮೆಯಿಂದ ಸಮರೋಪಾದಿಯಲ್ಲಿ ಹೋರಾಡುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು(ಗುರುವಾರ, ಜೂನ್ 3) ಹೇಳಿದ್ದಾರೆ.

ಅಹಮದಬಾದ್ ನಲ್ಲಿ ಒಂಬತ್ತು ಆಮ್ಲಜನಕದ ಘಟಕಗಳನ್ನು ವರ್ಚುವಲ್ ಸಭೆಯಲ್ಲಿ ಉದ್ಘಾಟನೆ ಮಾಡಿದ ಶಾ, ಆಮ್ಲಜನಕದ ಬೇಡಿಕೆ ಅಪಾರವಾಗಿ ಇದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅವರು ವಿಶೇಷವಾಗಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ: ಲಾಕ್ ಡೌನ್ ಸಂದರ್ಭದಲ್ಲಿ ಹೆಚ್ಚಾದ ದನಗಳ್ಳರ ಹಾವಳಿ

ಕೋವಿಡ್ 19 ನ ಎರಡನೇ ಅಲೆಯ ಆರಂಭದ ಸಂದರ್ಭಗಳಲ್ಲಿ, ದೇಶವು ಸುಮಾರು 1000 ಮೆಟ್ರಿಕ್ ಟನ್ ಆಮ್ಲಜನಕವನ್ನು ಉತ್ಪಾದಿಸುತ್ತಿತ್ತು. ಒಂದು ತಿಂಗಳಲ್ಲಿ ಆಮ್ಲಜನಕದ ಬೇಡಿಕೆ 10,000 ಮೆಟ್ರಿಕ್ ಟನ್ ನಷ್ಟಾಯಿತು.  ಈ 10 ಪಟ್ಟು ಹೆಚ್ಚಳ ಆಮ್ಲಜನಕವನ್ನು ಪೂರೈಸುವುದು ದೊಡ್ಡ ಸವಾಲಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯವು ಸವಾಲಿಗೆ ಎದುರಾಗಿ ನಿಂತು ಕೋವಿಡ್ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದೆ.

ಕೈಗಾರಿಕಾ ಆಮ್ಲಜನಕದ ಉತ್ಪಾದನೆಯನ್ನು ದೇಶದಾದ್ಯಂತದ ಘಟಕಗಳಲ್ಲಿ ಸ್ಥಗಿತಗೊಳಿಸಿ, ವೈದ್ಯಕೀಯ ಆಮ್ಲಜನಕ ಅಥವಾ ಮೆಡಿಕಲ್ ಆಕ್ಸಿಜನ್ ತಯಾರಿಕೆಯತ್ತ ಕೇಂದ್ರ ಗಮನ ಹರಿಸಿತ್ತು.. ಕ್ರಯೋಜೆನಿಕ್ ಟ್ಯಾಂಕರ್‌ ಗಳು ದೇಶದಲ್ಲಿದ್ದವು ಆದರೆ ನಾವು ವಿದೇಶಗಳಿಂದ ಆಮದು ಮಾಡಿಕೊಂಡಿದ್ದೇವೆ. ವಿದೇಶಗಳಿಂದ  ಆಮದು ಮಾಡಿಕೊಂಡ ಕ್ರಯೋಜೆನಿಕ್ ಟ್ಯಾಂಕರ್‌ ಗಳನ್ನು ಆಮ್ಲಜನಕದ ಬೇಡಿಕೆ ಹೆಚ್ಚು ಇರುವಲ್ಲಿಗೆ ವಿಶೇಷ ರೈಲುಗಳ ಮೂಲಕ ಪೂರೈಸಲಾಯಿತು. ಸುಮಾರು 15,000 ಮೆಟ್ರಿಕ್ ಟನ್ ನಷ್ಟು ಆಮ್ಲಜನಕವನ್ನು ರೈಲುಗಳ ಮೂಲಕ ಸಾಗಿಸಲಾಗಿದೆ.

ಕೋವಿಡ್ ಸೋಂಕಿನ ಮೊದಲ ಅಲೆಯ ನಂತರ, 162 ಪಿಎಸ್‌ಎ ಘಟಕಗಳನ್ನು ಪಿಎಂ ಕೇರ್ಸ್ ನಿಧಿಯಿಂದ ಪ್ರಧಾನಿ ಅನುಮೋದಿಸಿದ್ದು, ಹೆಚ್ಚುವರಿಯಾಗಿ 1,051 ಘಟಕಗಳಿವೆ. “ಇದರೊಂದಿಗೆ ಇನ್ನೂ 100 ಪಿಎಸ್ಎ ಘಟಕಗಳನ್ನು ಸಚಿವಾಲಯಗಳು ಪ್ರಾರಂಭಿಸಿದವು. ಮುಂದಿನ ದಿನಗಳಲ್ಲಿ ಇನ್ನೂ 300 ಹೆಚ್ಚುವರಿ ಘಟಕಗಳನ್ನು ಪ್ರಾರಂಭಿಸುವ ಕಾರ್ಯ ಪ್ರಕ್ರಯಿಯೆಯಲ್ಲಿದೆ ಎಂದು ತಿಳಿಸಿದ್ದಾರೆ.

ಇನ್ನು, ಕೋವಿಡ್ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ಸಶಸ್ತ್ರ ಪಡೆ, ರೈಲ್ವೆ ಮತ್ತು ವಿಜ್ಞಾನಿಗಳನ್ನು, ವೈದ್ಯರನ್ನು ಶ್ಲಾಘಿಸಿದರು.

ಈ ಕೋವಿಡ್ ಸಾಂಕ್ರಾಮಿಕ ರೋಗವು ನಿಧಾನವಾಗಿ ಕಡಿಮೆಯಾಗುತ್ತಿದೆ ಮತ್ತು ಆಮ್ಲಜನಕದ ಬೇಡಿಕೆಯೂ ಕಡಿಮೆಯಾಗುತ್ತಿದೆ. ಚೇತರಿಕೆಗೊಳ್ಳುತ್ತಿರುವವರ ಸಂಖ್ಯೆ ಹೊಸ ಸೋಂಕಿನ ಪ್ರಕರಣಗಳಿಗಿಂತ ಹೆಚ್ಚಾಗುತ್ತಿವೆ ಎಂದರು.

ಅಮಿತ್ ಶಾ ಉದ್ಘಾಟಿಸಿದ ಒಂಬತ್ತು ಆಮ್ಲಜನಕ ಘಟಕಗಳನ್ನು ವಲ್ಲಭ ಯುವ ಸಂಘಟನೆ ನಿರ್ವಹಿಸಲಿದ್ದು, ವರ್ಚುವಲ್ ಸಭೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಸೋನು ಸೂದ್ ಚಾರಿಟಿ ವತಿಯಿಂದ ಮಂಗಳೂರಿನಲ್ಲಿ ‘ಕ್ಷಿಪ್ರ ಆಮ್ಲಜನಕ ಕೇಂದ್ರ’ ಆರಂಭ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.