ನುಗ್ಗಿದ ಪಾಕ್‌ ವಿಮಾನಕ್ಕೆ ಗುಂಡು


Team Udayavani, Feb 28, 2019, 12:30 AM IST

x-11.jpg

ತನ್ನ ನೆಲಕ್ಕೆ ನುಗ್ಗಿ ದಾಳಿ ನಡೆಸಿದ ಭಾರತದ ವಿರುದ್ಧ ಪ್ರತೀಕಾರ ನಡೆಸಲು ಮುಂದಾದ ಪಾಕಿಸ್ತಾನ ಮುಗ್ಗರಿಸಿ ಬಿದ್ದಿದೆ. ಬುಧವಾರ ಭಾರತೀಯ ಸೇನಾ ನೆಲೆಯನ್ನೇ ಟಾರ್ಗೆಟ್‌ ಮಾಡಿತ್ತು. ತನ್ನ ವಾಯುಪಡೆಯ ಎಫ್- 16 ಯುದ್ಧ ವಿಮಾನಗಳನ್ನು ಪಾಕಿಸ್ತಾನ ಭಾರತದ ಗಡಿಯೊಳಕ್ಕೆ ನುಸುಳಿಸಿತ್ತು. ಈ ಪೈಕಿ ಒಂದು ಎಫ್ 16 ಅನ್ನು ಹೊಡೆದುರುಳಿಸಲಾಗಿದೆ. ಈ ವಿಮಾನ ಪಾಕಿಸ್ತಾನದ ಭಾಗದಲ್ಲೇ ಉರುಳಿದೆ. ಪಾಕ್‌ನ ವಿಮಾನಗಳು ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಮತ್ತು ನೌಶೇರಾ ಭಾಗದಲ್ಲಿ ಗಡಿ ದಾಟಿದ್ದವು. ತಕ್ಷಣ ಈ ವಿಮಾನಗಳಿಗೆ ಐಎಎಫ್ನ ವಿಮಾನಗಳು ಎದುರಾಗಿದ್ದರಿಂದ, ಅವುಗಳು ವಾಪಸ್‌ ತೆರಳಲು ಮುಂದಾದವು.

ಐದು ಸೇನಾ ನೆಲೆ ಧ್ವಂಸ: ಮತ್ತೂಂದೆಡೆ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪಾಕ್‌ ಸೇನೆಯ ಐದು ಪೋಸ್ಟ್‌ ಗಳನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಅಷ್ಟೇ ಅಲ್ಲ, ಪಾಕಿಸ್ತಾನದಲ್ಲಿ ಈ ಗುಂಡಿನ ದಾಳಿಯಿಂದಾಗಿ ಹಲವು ಸಾವುನೋವು ಸಂಭವಿಸಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಲೆ.ಕ ದೇವೇಂದರ್‌ ಆನಂದ್‌ ಹೇಳಿದ್ದಾರೆ. ಮಂಗಳವಾರ ಸಂಜೆಯಿಂದಲೇ ಗಡಿ ನಿಯಂತ್ರಣಾ ರೇಖೆಯ ಸುಮಾರು 12 ರಿಂದ 15 ಸ್ಥಳಗಳಲ್ಲಿ ಭಾರಿ ಶಸ್ತ್ರಾಸ್ತ್ರಗಳ ಮೂಲಕ ಗುಂಡಿನ ದಾಳಿ ಆರಂಭಿಸಿತ್ತು. ಮಾರ್ಟರ್‌ ಮತ್ತು ಕ್ಷಿಪಣಿಗಳನ್ನೂ ಪಾಕಿಸ್ತಾನ ಸೇನೆ ಬಳಸಿದೆ.

ಅಭಿನಂದನ್‌ಗೆ ಥಳಿತ
ಮತ್ತೂಂದೆಡೆ, ಐಎಎಫ್ಗೆ ಸೇರಿದ ವಿಮಾನವನ್ನು ಹೊಡೆದು ಉರುಳಿಸಿದ್ದು, ವಿಂಗ್‌ ಕಮಾಂಡರ್‌ ಅಭಿನಂದನ್‌ ಎಂಬುವರನ್ನೂ ಬಂಧಿಸಿರುವುದಾಗಿ ಪಾಕಿಸ್ತಾನ ಸೇನೆ ಹೇಳಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಾಕ್‌ ಸೇನಾ ವಕ್ತಾರ ಮೇಜರ್‌ ಜನರಲ್‌ ಅಸಿಫ್ ಗಫ‌ೂರ್‌, ಮೊದಲು ನಮ್ಮ ಗುರಿ ಸೇನಾ ನೆಲೆ ಹಾಗೂ ಆಡಳಿತಾತ್ಮಕ ಕಚೇರಿಗಳಾಗಿದ್ದವು. ಆದರೆ ಸಾವುನೋವು ಸಂಭಾವ್ಯತೆ ಗಮನಿಸಿ ನಾವು ದಾಳಿ ನಡೆಸಲಿಲ್ಲ. ನಾವು ದಾಳಿ ನಡೆಸಲು ಉದ್ದೇಶಿಸಿದ್ದು ನಮ್ಮ ರಕ್ಷಣೆಗೆ ಮಾತ್ರ ಎಂದಿದ್ದಾರೆ.  ಆದರೆ ವಿಮಾನಗಳು ಉರುಳಿರುವ ಕುರಿತು ಯಾವುದೇ ವೀಡಿಯೋ ಅಥವಾ ಫೋಟೋ ಸಾಕ್ಷ್ಯವನ್ನು ಪಾಕಿಸ್ತಾನ ನೀಡಿಲ್ಲ. ಬದಲಿಗೆ ಬಂಧಿತ ವಿಂಗ್‌ ಕಮಾಂಡರ್‌ ಅಭಿನಂದನ್‌ ವಿಡಿಯೋವನ್ನು ಬಿಡುಗಡೆ ಮಾಡಿದೆ. ಮೊದಲು ಅಭಿನಂದನ್‌ರನ್ನು ಥಳಿಸುತ್ತಿರುವ ವಿಡಿಯೋ ಬಿಡುಗಡೆ ಮಾಡಲಾಗಿತ್ತಾದರೂ, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ಮತ್ತೂಂದು ವೀಡಿಯೋ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಪಾಕಿಸ್ತಾನ ಸೇನೆ ತನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದೆ ಎಂದು ಅಭಿನಂದನ್‌ರಿಂದ ಹೇಳಿಸಲಾಗಿದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.