ಲಿಂಗಾನುಪಾತ ಸೂಚ್ಯಂಕ ಪಟ್ಟಿ: 04 ಸ್ಥಾನ ಕುಸಿದು 112ನೇ ಸ್ಥಾನಕ್ಕಿಳಿದ ಭಾರತ


Team Udayavani, Dec 17, 2019, 9:48 PM IST

Gender-Gap-Index-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ವಿಶ್ವ ಆರ್ಥಿಕ ವೇದಿಕೆ ಹೊರತಂದಿರುವ ಲಿಂಗಾನುಪಾತ ಪಟ್ಟಿ ಇಂದು ಬಿಡುಗಡೆಗೊಂಡಿದೆ. ಮಹಿಳೆಯರ ಆರೊಗ್ಯ, ಜೀವನ ನಿರ್ವಹಣೆ ಮತ್ತು ಆರ್ಥಿಕ ಭಾಗೀದಾರಿಕೆಯಲ್ಲಿ ಭಾರೀ ಅಂತರ ಸೃಷ್ಟಿಯಾಗಿರುವಂತೆ ಭಾರತ ವಿಶ್ವ ಲಿಂಗಾನುಪಾತ ಸೂಚ್ಯಂಕದಲ್ಲಿ ಎರಡು ಸ್ಥಾನಗಳ ಕುಸಿತವನ್ನು ದಾಖಲಿಸಿದೆ. ಈ  ಪಟ್ಟಿಯಲ್ಲಿ ಕಳೆದ ವರ್ಷ 108ನೇ ಸ್ಥಾನದಲ್ಲಿದ್ದ ಭಾರತ ಇದೀಗ 112ನೇ ಸ್ಥಾನಕ್ಕೆ ಕುಸಿದಿದೆ.

ಈ ಪಟ್ಟಿಯಲ್ಲಿ ನಮ್ಮ ನೆರೆ ರಾಷ್ಟ್ರಗಳಾಗಿರುವ ಚೀನಾ (106), ಶ್ರೀಲಂಕಾ (102), ನೇಪಾಳ (101) ಮತ್ತು ಬಾಂಗ್ಲಾದೇಶ (50) ನಮಗಿಂತ ಮೇಲಿರುವುದು ಕಳವಳಕಾರಿ ಸಂಗತಿಯಾಗಿದೆ..

ಇನ್ನು ವಿಶ್ವದ ಅತ್ಯಂತ ತಟಸ್ಥ ಲಿಂಗಾನುಪಾತ ರಾಷ್ಟ್ರವಾಗಿ ಐರ್ಲೆಂಡ್ ಅಗ್ರಸ್ಥಾನದಲ್ಲಿದೆ. ಯೆಮೆನ್ 153ನೇ ಸ್ಥಾನವನ್ನು ಸಂಪಾದಿಸುವ ಮೂಲಕ ಲಿಂಗಾನುಪಾತ ವಿಚಾರದಲ್ಲಿ ಅತೀ ಕಳಪೆ ಸಾಧನೆ ಮಾಡಿರುವುದು ಕಳವಳಕಾರಿ ವಿಚಾರಚಾಗಿದೆ. ಮತ್ತು ಇನ್ನುಳಿದಂತೆ ಇರಾಕ್ (152) ಮತ್ತು ಪಾಕಿಸ್ಥಾನ (151) ಲಿಂಗಾನುಪಾತ ವಿಚಾರದಲ್ಲಿ ಕನಿಷ್ಟ ಸ್ಥಾನವನ್ನು ಸಂಪಾದಿಸಿವೆ.

2019ರಲ್ಲಿ ಲಿಂಗಾನುಪಾತವು 99.5 ಪ್ರತಿಶತಕ್ಕೆ ಬಂದು ನಿಂತಿದೆ. ಆದರೆ ಈ ಅನುಪಾತವು 2018ರಲ್ಲಿ ಸ್ವಲ್ಪ ಉತ್ತಮವಾಗಿದ್ದ ಕಾರಣ ಭಾರತ 108ನೇ ಸ್ಥಾನವನ್ನು ಸಂಪಾದಿಸಿತ್ತು ಎಂದು ಜಿನೇವಾ ಮೂಲದ ವಿಶ್ವ ಆರ್ಥಿಕ ವೇದಿಕೆಯ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

rahul gandhi

Politics: ಪಂಚರಾಜ್ಯ ಗೆಲುವು ನಿಶ್ಚಿತ: ರಾಹುಲ್‌ ಗಾಂಧಿ 

MODI 4

G-20 ವಿ.ವಿ.ಕನೆಕ್ಟ್ ಫಿನಾಲೆ: ವಿದ್ಯಾರ್ಥಿಗಳು, ಯುವ ವೃತ್ತಿಪರರಿಗೆ ಪ್ರಧಾನಿ ಮೋದಿ ಆಹ್ವಾನ

danish ali…

Politics: ನನ್ನ ಮೇಲೆ ಹಲ್ಲೆಗೆ ಬಿಜೆಪಿ ಸಂಚು: ಅಲಿ

APPLE STORE

iPhone: ಉತ್ಪಾದನೆ 5 ಪಟ್ಟು ಹೆಚ್ಚಳ?

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.