ವೈಮಾನಿಕ ದಾಳಿಗೆ ಅಭ್ಯಾಸ್ ಕ್ಷಿಪಣಿ ಯಶಸ್ವಿ ಉಡಾವಣೆ
Team Udayavani, Jun 30, 2022, 1:34 AM IST
ಬಾಲಾಸೊರ್ (ಒಡಿಶಾ): ವಾಯು ಮಾರ್ಗದ ಮೂಲಕ ಬರುವ ದಾಳಿಕೋರರನ್ನು ಹೊಡೆದುರುಳಿಸಬಲ್ಲ ಅಭ್ಯಾಸ್ ಅಸ್ತ್ರವನ್ನು ಒಡಿಶಾ ಕರಾವಳಿಯ ಚಾಂದೀಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ನಲ್ಲಿ (ಐಟಿಆರ್) ಯಶಸ್ವಿಯಾಗಿ ಪ್ರಯೋಗಿಸಲಾಯಿತು.
ಅಭ್ಯಾಸ್ ಅಸ್ತ್ರವನ್ನು ಹೊತ್ತೂಯ್ದ ವಾಯುಪಡೆಯ ಯುದ್ಧ ವಿಮಾನ ಭೂಮಿಯಿಂದ ಆಗಸದಲ್ಲಿ ನಿಗದಿತ ಹಂತದವರೆಗೆ ಸಾಗಿ, ಪೂರ್ವ ನಿಗದಿತ ತಾಂತ್ರಿಕ ಅನುಸಂಧಾನದಡಿ ಯಶಸ್ವಿಯಾಗಿ ಪ್ರಯೋಗವಾಗಿದ್ದಲ್ಲದೆ, ನಿರೀಕ್ಷಿತ ಫಲಿತಾಂಶವನ್ನು ನೀಡಿದೆ ಎಂದು ಕೇಂದ್ರದ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಅಭ್ಯಾಸ್ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಡಿಆರ್ಡಿಒ ಅಂಗಸಂಸ್ಥೆ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ವಿನ್ಯಾಸಗೊಳಿಸಿ ಅಭಿವೃದ್ಧಿಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ