ಕೋವಿಡ್ ಕಾಟದಿಂದ ತತ್ತರಿಸಿರುವ ನೆರೆರಾಷ್ಟ್ರಗಳಿಗೆ ಭಾರತ ಔಷಧ ಉಡುಗೊರೆ


Team Udayavani, Apr 10, 2020, 7:01 AM IST

ಕೋವಿಡ್ ಕಾಟದಿಂದ ತತ್ತರಿಸಿರುವ ನೆರೆರಾಷ್ಟ್ರಗಳಿಗೆ ಭಾರತ ಔಷಧ ಉಡುಗೊರೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಕೋವಿಡ್ 19 ವೈರಸ್ ಕಾಟದಿಂದ ತತ್ತರಿಸಿರುವ ನೆರೆಹೊರೆಯ ರಾಷ್ಟ್ರಗಳಿಗೆ ಮಲೇರಿಯಾ ನಿರೋಧಕ ಔಷಧ ವನ್ನು ಉಡುಗೊರೆಯಾಗಿ ನೀಡಲು ಭಾರತ ಮುಂದಾಗಿದೆ. ಈಗಾಗಲೇ ಶ್ರೀಲಂಕಾಕ್ಕೆ 10 ಟನ್‌ ಔಷಧಗಳನ್ನು ಕಳುಹಿಸಲಾಗಿದೆ. ಭೂತಾನ್‌, ಬಾಂಗ್ಲಾದೇಶ, ಮ್ಯಾನ್ಮಾರ್‌, ಅಫ್ಘಾನಿ ಸ್ತಾನ ನೇಪಾಳ, ಸೆಷೆಲ್ಸ್‌, ಮಾರಿಷಸ್‌, ಆಫ್ರಿಕಾ ಖಂಡದ ದೇಶ ಗಳಿಗೆ ಔಷಧ ಗಿಫ್ಟ್ ತಲುಪಲಿದೆ. ಈ ಮೂಲಕ ಕೇಂದ್ರ ಸರಕಾರ ವೈದ್ಯಕೀಯ ರಾಜತಾಂತ್ರಿ ಕತೆ ಮೂಲಕ ಬಾಂಧವ್ಯ ವೃದ್ಧಿಗೆ ಮುಂದಾಗಿದೆ.

ಇನ್ನೊಂದೆಡೆ, ವಾಣಿಜ್ಯ ಒಪ್ಪಂದದ ಆಧರಿಸಿ ಅಮೆರಿಕ, ಬ್ರೆಜಿಲ್, ಸ್ಪೇನ್‌, ಬಹ್ರೈನ್‌, ಇಂಗ್ಲೆಂಡ್‌, ಜರ್ಮನಿ ಸೇರಿದಂತೆ ಕೆಲವು ದೇಶಗಳಿಗೆ ಹೈಡ್ರೋಕ್ಸಿಕ್ಲೋರೋಕ್ವಿನ್‌ ಮತ್ತು ಪ್ಯಾರಾಸೆಟ ಮಾಲ್‌ ಮಾತ್ರೆಗಳನ್ನು ಕಳಿಸಿಕೊಡಲಾಗಿದೆ ಎಂದು ಕೇಂದ್ರ ಸರಕಾರ ಮಾಹಿತಿ ನೀಡಿದೆ. ಗಲ್ಫ್ ರಾಷ್ಟ್ರಗಳಿಗೆ ಔಷಧ ಅಗತ್ಯತೆ ಕುರಿತು ಕೇಂದ್ರ ಸರಕಾರ ವಿಶೇಷ ನಿಗಾ ವಹಿಸಿದ್ದು, ವಿದೇಶಾಂಗ ವ್ಯವಹಾರ ಸಚಿವ ಎಸ್‌.ಜೈಶಂಕರ್‌ ಆ ದೇಶಗಳ ಸರಕಾರಗಳ ಜತೆಗೆ ನಿಕಟ ಸಂಪರ್ಕದಲ್ಲಿದ್ದಾರೆ.

ಪಾಕ್‌ನ ವಿರೋಧ: ಸೋಂಕಿನ ವಿರುದ್ಧ ದಕ್ಷಿಣ ಏಷ್ಯಾದ ರಾಷ್ಟ್ರಗಳೆಲ್ಲಾ ಒಗ್ಗಟ್ಟಿನಿಂದ ಹೋರಾಡುವ ಮೂಲಕ ಇಡೀ ಜಗತ್ತಿಗೆ ಮಾದರಿಯಾಗಬೇಕೆಂಬ ಭಾರತದ ಇಂಗಿತಕ್ಕೆ ಆರಂಭದಲ್ಲಿ ಸಮ್ಮತಿ ಸೂಚಿಸಿದಂತೆ ನಟಿಸಿದ್ದ ಪಾಕಿಸ್ತಾನ, ಇದೀಗ ತನ್ನ ಅಸಲಿ ಆಟ ಆರಂಭಿಸಿದೆ. ಅದಕ್ಕೆ ಪೂರಕವಾಗಿ ಬುಧವಾರ ನಡೆದಿದ್ದ ಸಭೆ ಬಹಿಷ್ಕರಿಸಿತ್ತು. ಸಾರ್ಕ್‌ ನಾಯಕತ್ವವನ್ನು ಮೋದಿ ವಹಿಸಿರುವುದನ್ನು ಸಹಿಸಿಕೊಳ್ಳದ ಪಾಕಿಸ್ಥಾನ ಮತ್ತೂಮ್ಮೆ ತನ್ನ ಸಂಕುಚಿತ ರಾಜಕೀಯ ಬುದ್ಧಿ ತೋರಿದೆ. ಪಾಕ್‌ ಸಾರ್ಕ್‌ ಕಾರ್ಯದರ್ಶಿಗಳೇ ಈ ಕಾರ್ಯದ ನೇತೃತ್ವ ವಹಿಸುವುದು ಉತ್ತಮ ಎಂದಿದೆ.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.