ಸ್ವಾಯತ್ತೆಗಾಗಿ ಭಾರತ ಎಲ್ಲ ಶಕ್ತಿಯನ್ನೂ ಬಳಸುತ್ತೆ
Team Udayavani, Mar 5, 2019, 1:00 AM IST
ಕೊಯಮತ್ತೂರು: ಪುಲ್ವಾಮಾ ದಾಳಿಗೆ ಪ್ರತಿ ಯಾಗಿ ಪಾಕಿಸ್ಥಾನದಲ್ಲಿ ಉಗ್ರ ನೆಲೆಗಳ ಮೇಲೆ ವಾಯುಪಡೆ ನಡೆಸಿದ ದಾಳಿಯನ್ನು ಪರೋಕ್ಷವಾಗಿ ಉಲ್ಲೇಖೀಸಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ದೇಶದ ಸ್ವಾಯತ್ತೆಗಾಗಿ ಭಾರತ ತನ್ನ ಎಲ್ಲ ಶಕ್ತಿಯನ್ನೂ ಬಳಸುತ್ತದೆ ಎಂದಿದ್ದಾರೆ. ಅಂತಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಸಿಗುತ್ತಿರುವ ಗೌರ ವದ ಜತೆಗೆ ಸೇನೆಯ ಸಾಮರ್ಥ್ಯವೂ ಹೆಚ್ಚುತ್ತಿದೆ. ಭಾರತವು ಶಾಂತಿ ಕಾಪಾಡಲು ಬದ್ಧವಾಗಿದೆ. ಆದರೆ ಅಗತ್ಯ ಬಿದ್ದರೆ, ನಮ್ಮ ಸ್ವಾಯತ್ತೆಯನ್ನು ರಕ್ಷಿಸಲು ನಾವು ಎಲ್ಲ ಶಕ್ತಿ ಯನ್ನೂ ಬಳಸಿಕೊಳ್ಳುತ್ತೇವೆ. ದಾಳಿ ನಡೆಸಿದ ವೇಳೆ ನಮ್ಮ ಸಶಸ್ತ್ರ ಬಲದ ಸಾಮರ್ಥ್ಯ ಸಾಬೀತಾಗಿದೆ. ಕೊಯಮ ತ್ತೂರಿನ ವಾಯು ನೆಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ