ಟ್ವಿಟರ್‌, ಫೇಸ್‌ಬುಕ್‌ಗೆ ಪ್ರಕಾಶನ ಸಂಸ್ಥೆ ಸ್ಥಾನಮಾನ

"ವೈಯಕ್ತಿಕ ದತ್ತಾಂಶ ಸುರಕ್ಷೆ' ಮೇಲಿನ ಸಂಸದೀಯ ಸಮಿತಿಯ ಕೇಂದ್ರಕ್ಕೆ ಸಲಹೆ

Team Udayavani, Nov 25, 2021, 11:15 AM IST

ಟ್ವಿಟರ್‌, ಫೇಸ್‌ಬುಕ್‌ಗೆ ಪ್ರಕಾಶನ ಸಂಸ್ಥೆ ಸ್ಥಾನಮಾನ

ನವದೆಹಲಿ: ಟ್ವಿಟರ್‌, ಫೇಸ್‌ಬುಕ್‌ಗಳನ್ನು ಪ್ರಕಾಶನ ಸಂಸ್ಥೆಗಳೆಂದು ಪರಿಗಣಿಸಬೇಕು. ಅವುಗಳ ಕಾರ್ಯ ಚಟುವಟಿಕೆಗಳ ಮೇಲೆ ನಿಗಾ ಇಡಲು ಪ್ರತ್ಯೇಕ ಸಾಂವಿಧಾನಿಕ ಸಂಸ್ಥೆಯೊಂದನ್ನು ಸ್ಥಾಪಿಸಬೇಕು ಎಂದು ಸಂಸತ್ತಿನ ಉನ್ನತ ಮಟ್ಟದ ಸಮಿತಿಯೊಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

2019ರಲ್ಲಿ ಸಂಸತ್ತಿನಲ್ಲಿ ಮಂಡನೆಯಾಗಿರುವ ವೈಯಕ್ತಿಕ ದತ್ತಾಂಶ ಸುರಕ್ಷಾ ಮಸೂದೆಯ ಅಂಶಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿರುವ ಸಂಸದೀಯ ಜಂಟಿ ಸಮಿತಿ, ಈ ಸಲಹೆಯನ್ನು ಕೇಂದ್ರದ ಮುಂದಿಟ್ಟಿದೆ. ದತ್ತಾಂಶ ಸಂರಕ್ಷಣೆ ವಿಚಾರದಲ್ಲಿ ವಿದೇಶಿ ಕಂಪನಿಗಳಾದ ಆ್ಯಪಲ್‌, ಗೂಗಲ್‌, ಅಮೆಜಾನ್‌ನಂಥ ಕಂಪನಿಗಳನ್ನೂ ನಿಯಂತ್ರಿಸಬಹುದಾದ ಅಧಿಕಾರ ಆ ಸಂಸ್ಥೆಗೆ ಇರಬೇಕು ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ:ಅಧಿಕಾರ ಸಚಿವ ಸುಧಾಕರ್ ಅವರ ಪಿತ್ರಾರ್ಜಿತ ಆಸ್ತಿಯಲ್ಲ: ಸಿದ್ದರಾಮಯ್ಯ ವಾಗ್ದಾಳಿ

“ಕಾಯ್ದೆಯಡಿ ದತ್ತಾಂಶ ಸುರಕ್ಷಾ ಆಯೋಗವನ್ನು ನೇಮಿಸಲು ಉದ್ದೇಶಿಸಲಾಗಿದೆ. ಆಯೋಗ ರಚನೆಯಾದ ನಂತರ, ವೈಯಕ್ತಿಕ ಮಾಹಿತಿಯನ್ನು ಹೊರದೇಶಗಳ ಸರ್ವರ್‌ಗಳಲ್ಲಿ ಸಂರಕ್ಷಿಸುವ ವ್ಯವಸ್ಥೆಗೆ ಮೊರೆ ಹೋಗುವುದನ್ನು ಕೈಬಿಟ್ಟು, ದೇಶೀಯ ಮಟ್ಟದಲ್ಲೇ ಅಪಾರ ದತ್ತಾಂಶ ಸಂಗ್ರಹಾಗಾರವನ್ನು ರಚಿಸುವತ್ತ ಹೆಜ್ಜೆಯಿಡಬೇಕು. ಇದಕ್ಕೆ ಎಲ್ಲಾ ದೇಶೀಯ ಸಂಸ್ಥೆಗಳು, ಅಗತ್ಯಬಿದ್ದರೆ ವಿದೇಶಿ ಸಂಸ್ಥೆಗಳ ಸಹಕಾರ ಪಡೆಯಬೇಕು” ಎಂದು ಸಮಿತಿ ಅಧ್ಯಕ್ಷ ಬಿಜೆಪಿಯ ಪಿ.ಪಿ. ಚೌಧರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.