ಉಗ್ರ ಹಣಕಾಸು ನಿಗ್ರಹ ಠರಾವು: ಸದಸ್ಯ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಕರೆ
Team Udayavani, Mar 29, 2019, 12:11 PM IST
ಹೊಸದಿಲ್ಲಿ : ಭಯೋತ್ಪಾದಕರಿಗೆ ಹಣ ಪೂರೈಕೆಯಾಗುವುದನ್ನು ತಡೆಯುವ ‘ಉಗ್ರ ಹಣಕಾಸು ನಿಗ್ರಹ’ ಠರಾವನ್ನು ಎಲ್ಲ ಸದಸ್ಯ ರಾಷ್ಟ್ರಗಳು ಕೈಗೊಳ್ಳಬೇಕೆಂದು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ನೀಡಿರುವ ಕರೆಯನ್ನು ಭಾರತ ಸ್ವಾಗತಿಸಿದೆ.
“ಭಯೋತ್ಪಾದಕರಿಗೆ ಹಣ ಒದಗದಂತೆ ಮಾಡಲು ಉಗ್ರ ಹಣಕಾಸು ನಿಗ್ರಹ ಠರಾವನ್ನು ಎಲ್ಲ ಸದಸ್ಯ ರಾಷ್ಟ್ರಗಳು ಕೈಗೊಳ್ಳಬೇಕೆಂಬ ವಿಶ್ವಸಂಸ್ಥೆಯ ಕರೆಯನ್ನು ನಾವು ಸ್ವಾಗತಿಸುತ್ತೇವೆ; ಉಗ್ರ ಹಣಕಾಸು ನಿಗ್ರಹ ಕಾರ್ಯ ಪಡೆ ಅತ್ಯಂತ ಮುಖ್ಯ ಪಾತ್ರ ವಹಿಸುವಲ್ಲಿ ಈ ಠರಾವು ನಿರ್ಣಾಯಕವಾಗಲಿದೆ. ವಿಶ್ವಸಂಸ್ಥೆಯ ನಿರ್ಣಯದ ಯಶಸ್ಸಿಗೆ ಅದರ ಅನುಷ್ಠಾನ ಅತೀ ಮುಖ್ಯವಾಗಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು