ಐದು ವರ್ಷಗಳಲ್ಲಿ ಭಾರತ ಸಂಪೂರ್ಣ ಸಾಕ್ಷರ ರಾಷ್ಟ್ರ!
Team Udayavani, Aug 6, 2017, 7:45 AM IST
ಜೈಪುರ: ಮುಂದಿನ 5 ವರ್ಷಗಳಲ್ಲಿ ಭಾರತ ಸಂಪೂರ್ಣ ಸಾಕ್ಷರ ರಾಷ್ಟ್ರವಾಗಲಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ದೇಶದಿಂದ ಅನಕ್ಷರತೆಯನ್ನು ಹೊಡೆದೋಡಿಸುವ ನಿಟ್ಟಿನಲ್ಲಿ ಸರಕಾರ 6ರಿಂದ 12ನೇ ತರಗತಿವರೆಗಿನ ಮಕ್ಕಳ ನೆರವು ಪಡೆಯಲಿದೆ. ಅಗತ್ಯ ತರಬೇತಿ ಪಡೆಯಲಿರುವ ಈ ಮಕ್ಕಳು ಅವರ ಅನಕ್ಷರಸ್ಥ ತಂದೆ, ತಾಯಿ, ಅಜ್ಜ, ಅಜ್ಜಿಯರಿಗೆ ಅಕ್ಷರ ಕಲಿಸುವ ಮೂಲಕ ಸಾಕ್ಷರ ಭಾರತ ಕನಸು ನನಸಾಗಿಸಲು ನೆರವಾಗಲಿದ್ದಾರೆ’ ಎಂದಿದ್ದಾರೆ. ರಾಜಸ್ಥಾನ ಸರಕಾರ ಮತ್ತು ಜೆಮ್ಸ್ ಎಜುಕೇಶನ್ ಇಂಡಿಯಾ ಏರ್ಪಡಿಸಿದ್ದ “ಶಿಕ್ಷಣ ಹಬ್ಬ’ದಲ್ಲಿ ಮಾತನಾಡಿದ ಸಚಿವರು, “1947ರಲ್ಲಿ ದೇಶ ಸ್ವಾತಂತ್ರ್ಯ ಪಡೆದಾಗ ಕೇವಲ ಶೇ.18ರಷ್ಟಿದ್ದ ಸಾಕ್ಷರತೆ ಪ್ರಮಾಣ,ಈಗ ಶೇ.80 ತಲುಪಿದೆ. ಇದೀಗ ಮಕ್ಕಳಿಂದಲೇ ಹೆತ್ತವರಿಗೆ ಅಕ್ಷರ ಕಲಿಸುವ ಹೊಸ ಪರಿಕಲ್ಪನೆ ಜಾರಿಗೊಳಿಸಿ ಭಾರತವನ್ನು ಸಂಪೂರ್ಣ ಸಾಕ್ಷರ ರಾಷ್ಟ್ರವಾಗಿಸುವ ಗುರಿ ಹೊಂದಲಾಗಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು