ಭಾರತದ ಚಹಾದ ಹೆಸರನ್ನು ಕೆಡಿಸಲು ಜಾಗತಿಕ ಮಟ್ಟದಲ್ಲಿ ಪಿತೂರಿ ನಡೆದಿದೆ: ಪ್ರಧಾನಿ ಮೋದಿ


Team Udayavani, Feb 7, 2021, 2:37 PM IST

ಭಾರತದ ಚಹಾದ ಹೆಸರನ್ನು ಕೆಡಿಸಲು ಜಾಗತಿಕ ಮಟ್ಟದಲ್ಲಿ ಪಿತೂರಿ ನಡೆದಿದೆ: ಪ್ರಧಾನಿ ಮೋದಿ

ಗುವಾಹಟಿ: ಭಾರತದ ವಿರುದ್ಧ ಪಿತೂರಿಗೆ ವಿದೇಶಗಳಲ್ಲಿ ಸಂಚು ನಡೆದಿದೆ. ಅದರಲ್ಲೂ ಭಾರತದ ಚಹಾದ ಹೆಸರು ಕೆಡಿಸಲು ಪಿತೂರಿ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಸ್ಸಾಂನ ಸೊನಿತ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತದ ಚಹಾದ ಹೆಸರನ್ನು ಜಗತ್ತಿನಾದ್ಯಂತ ವ್ಯವಸ್ಥಿತ ರೀತಿಯಲ್ಲಿ ಕೆಡಿಸಲು ಪಿತೂರಿಕೋರರು ಪ್ರಯತ್ನಿಸುತ್ತಿದ್ದಾರೆ. ಭಾರತದ ಹೊರಗಿನ ಕೆಲವರು ಭಾರತದ ಚಹಾ ಮತ್ತು ಇದಕ್ಕೆ ಸಂಬಂಧಿಸಿದ ರಾಷ್ಟ್ರದ ಭಾವನೆಗಳನ್ನು ಕೆಡಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ರುಜುವಾತುಪಡಿಸುವ ಕೆಲವು ದಾಖಲೆಗಳು ಹೊರಬಂದಿವೆ” ಎಂದರು.

ಇದನ್ನೂ ಓದಿ:ರೈತರ ಸಮಸ್ಯೆ ಬಗೆಹರಿಸಲು ಮೋದಿ ಮಧ್ಯ ಪ್ರವೇಶಿಸಲೇ ಬೇಕು : ಪವಾರ್

ಇಂತಹ ಕುಕೃತ್ಯಗಳನ್ನು ಒಪ್ಪಲು ಸಾಧ್ಯವೇ? ಇಂತಹ ನೀಚ ಕೆಲಸದಲ್ಲಿ ತೊಡಗಿಸಿಕೊಂಡವರನ್ನು ಸ್ವೀಕರಿಸಲು ಸಾಧ್ಯವೇ? ಇಂತಹ ಸಂಚುಕೋರರನ್ನು ಹೊಗಳುವವರನ್ನು ನೀವು ಒಪ್ಪುತ್ತೀರಾ ಎಂದು ನೆರೆದಿದ್ದ ಜನರನ್ನು ಪ್ರಧಾನಿ ಮೋದಿ ಪ್ರಶ್ನಿಸಿದರು.

ಪ್ರಧಾನಿ ಮೋದಿ ಅವರು ಇಂದು ಬಿಸ್ವಾನಾಥ್ ಮತ್ತು ಚಾರೈಡಿಯೊದಲ್ಲಿ ಎರಡು ವೈದ್ಯಕೀಯ ಕಾಲೇಜುಗಳಿಗೆ ಅಡಿಪಾಯ ಹಾಕಿದರು. ಹೆದ್ದಾರಿ ಮತ್ತು ರಸ್ತೆಗಳ ಯೋಜನೆಯಾದ “ಅಸೋಮ್ ಮಾಲಾ” ವನ್ನು ಅವರು ಇಂದು ಪ್ರಾರಂಭಿಸಿದರು.

ಇದನ್ನೂ ಓದಿ:ಉತ್ತರಾಖಂಡದಲ್ಲಿ ಹಿಮನದಿ ಒಡೆದು ಪ್ರವಾಹ ಸೃಷ್ಟಿ : ಹಲವರು ನಾಪತ್ತೆ

ಏಳು ದಶಕಗಳಿಂದ ಸ್ವಾತಂತ್ರ್ಯ ಬಂದಾಗಿನಿಂದ ಅಸ್ಸಾಂನಲ್ಲಿ ಆರು ವೈದ್ಯಕೀಯ ಕಾಲೇಜುಗಳಾಗಿದ್ದವು. ಆದರೆ ಕಳೆದ ಐದು ವರ್ಷಗಳಲ್ಲಿ ನಾವು ಇನ್ನೂ ಆರು ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದೇವೆ. ಇದರಿಂದಾಗಿ ಅಸ್ಸಾಂಗೆ ಪ್ರತಿವರ್ಷ 1,600 ಎಂಬಿಬಿಎಸ್ ವೈದ್ಯರು ಸಿಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.