2025ರೊಳಗೆ ಭಾರತದಿಂದ ಕ್ಷಯ ತೊಲಗಿಸುವ ಗುರಿ: ಪ್ರಧಾನಿ ಮೋದಿ
Team Udayavani, Mar 25, 2023, 6:15 AM IST
ವಾರಾಣಸಿ: ದೇಶದಿಂದ 2025ರ ಒಳಗಾಗಿ ಕ್ಷಯ ರೋಗವನ್ನು ತೊಲಗಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಾರಾಣಸಿಯಲ್ಲಿ ಶುಕ್ರವಾರ ವಿಶ್ವ ಕ್ಷಯ ದಿನಾಚರಣೆಯಲ್ಲಿ ಮಾತನಾಡಿದ ಅವರು 2025ರೊಳಗೆ ಭಾರತದಿಂದ ಕ್ಷಯವನ್ನು ತೊಲಗಿಸುವ ಗುರಿ ಹೊಂದಿದ್ದೇವೆ.
ಜಾಗತಿಕವಾಗಿ 2030ರ ಗುರಿ ಹೊಂದಿದ್ದರೂ, ಭಾರತಕ್ಕೆ ಇನ್ನೂ ಮುಂಚೆಯೇ ಅದನ್ನು ಸಾಧಿಸುವ ವಿಶ್ವಾಸವಿದೆ ಎಂದಿದ್ದಾರೆ. ಭಾರತದ ಚಿತ್ರಣವಿರುವುದು ಅದರ ವಸುದೈವ ಕುಟುಂಬಕಂ (ಜಗತ್ತೆಲ್ಲ ಒಂದೇ ಕುಟುಂಬ) ಎಂಬ ವಿಚಾರದಲ್ಲಿ. ಈ ಹಳೆಯ ಚಿಂತನೆ, ಆಧುನಿಕ ಪ್ರಪಂಚಕ್ಕೆ ಏಕೀಕೃತ ದೃಷ್ಟಿಕೋನ, ಪರಿಹಾರವನ್ನು ನೀಡುತ್ತದೆ ಎಂದರು. ಇದೇ ವೇಳೆ, ತಮ್ಮ ಸ್ವ ಕ್ಷೇತ್ರ ವಾರಾಣಸಿಯಲ್ಲಿ 1,780 ಕೋಟಿ ರೂ. ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ