
2025ರೊಳಗೆ ಭಾರತದಿಂದ ಕ್ಷಯ ತೊಲಗಿಸುವ ಗುರಿ: ಪ್ರಧಾನಿ ಮೋದಿ
Team Udayavani, Mar 25, 2023, 6:15 AM IST

ವಾರಾಣಸಿ: ದೇಶದಿಂದ 2025ರ ಒಳಗಾಗಿ ಕ್ಷಯ ರೋಗವನ್ನು ತೊಲಗಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಾರಾಣಸಿಯಲ್ಲಿ ಶುಕ್ರವಾರ ವಿಶ್ವ ಕ್ಷಯ ದಿನಾಚರಣೆಯಲ್ಲಿ ಮಾತನಾಡಿದ ಅವರು 2025ರೊಳಗೆ ಭಾರತದಿಂದ ಕ್ಷಯವನ್ನು ತೊಲಗಿಸುವ ಗುರಿ ಹೊಂದಿದ್ದೇವೆ.
ಜಾಗತಿಕವಾಗಿ 2030ರ ಗುರಿ ಹೊಂದಿದ್ದರೂ, ಭಾರತಕ್ಕೆ ಇನ್ನೂ ಮುಂಚೆಯೇ ಅದನ್ನು ಸಾಧಿಸುವ ವಿಶ್ವಾಸವಿದೆ ಎಂದಿದ್ದಾರೆ. ಭಾರತದ ಚಿತ್ರಣವಿರುವುದು ಅದರ ವಸುದೈವ ಕುಟುಂಬಕಂ (ಜಗತ್ತೆಲ್ಲ ಒಂದೇ ಕುಟುಂಬ) ಎಂಬ ವಿಚಾರದಲ್ಲಿ. ಈ ಹಳೆಯ ಚಿಂತನೆ, ಆಧುನಿಕ ಪ್ರಪಂಚಕ್ಕೆ ಏಕೀಕೃತ ದೃಷ್ಟಿಕೋನ, ಪರಿಹಾರವನ್ನು ನೀಡುತ್ತದೆ ಎಂದರು. ಇದೇ ವೇಳೆ, ತಮ್ಮ ಸ್ವ ಕ್ಷೇತ್ರ ವಾರಾಣಸಿಯಲ್ಲಿ 1,780 ಕೋಟಿ ರೂ. ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ