ಒಗ್ಗೂಡಿ ಶ್ರಮಿಸುವ ಭಾರತ ಸದಾ ಅಖಂಡ : ಪ್ರಧಾನಿ ಮೋದಿ
Team Udayavani, Feb 28, 2019, 11:34 AM IST
ಹೊಸದಿಲ್ಲಿ : ‘ಭಾರತ ಸದಾ ಒಗ್ಗೂಡಿ ಶ್ರಮಿಸುತ್ತದೆ ಮತ್ತು ಅಖಂಡವಾಗಿ ನಿಲ್ಲುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಂದು ದೃಢ ಸಂಕಲ್ಪದಿಂದ ಹೇಳಿದರು.
ಭಾರತ – ಪಾಕ್ ಉದ್ವಿಗ್ನತೆ, ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ ಅವರು ಇಂದು ಗುರುವಾರ ವಿಶ್ವದಲ್ಲೆ ಬೃಹತ್ ಎನಿಸಿರುವ ವಿಡಿಯೋ ಕಾನ್ಫರೆನ್ಸ್ನಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದರು.
ಪಾಕಿಸ್ಥಾನದಲ್ಲಿನ ಜೈಶ್ ಉಗ್ರ ತರಬೇತಿ ಶಿಬಿರಗಳನ್ನು ನಾಶಗೈದು 350ಕ್ಕೂ ಹೆಚ್ಚು ಉಗ್ರರನ್ನು ಬಲಿ ಪಡೆದ ಭಾರತೀಯ ವಾಯು ಪಡೆಯ ಎಂಟೆದೆಯ ಸಾಹಸವನ್ನು ಕೊಂಡಾಡಿದ ಪ್ರಧಾನಿ ಮೋದಿ, ಯಾರೂ ಕೂಡ ಸೇನೆಯ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಬಾರದು ಎಂದು ವಿಪಕ್ಷಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಪರೋಕ್ಷವಾಗಿ ಹೇಳಿದರು.
ವಿಶ್ವದ ಅತೀ ದೊಡ್ಡ ವಿಡಿಯೋ ಕಾನ್ಫರೆನ್ ಮೂಲಕ ಸುಮಾರು 15,000 ತಾಣಗಳಲ್ಲಿನ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಮೇರಾ ಬೂತ್ ಸಬ್ಸೇ ಮಜ್ಬೂತ್ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ