
ನಾಥೂಲಾದಲ್ಲಿ ಭಾರೀ ಹಿಮಪಾತ; ಸೈನಿಕರಿಂದ 2,500 ಪ್ರವಾಸಿಗರ ರಕ್ಷಣೆ
Team Udayavani, Dec 29, 2018, 5:03 AM IST

ನವದೆಹಲಿ:ಭಾರೀ ಹಿಮಪಾತದಲ್ಲಿ ನೂರಾರು ವಾಹನಗಳು ಸಿಲುಕಿಕೊಂಡಿದ್ದು, ಭಾರತೀಯ ಸೇನಾಪಡೆ ಸುಮಾರು 2,500ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಿರುವ ಘಟನೆ ಸಿಕ್ಕಿಂನ ಗ್ಯಾಂಗ್ಟಕ್ ಸಮೀಪದ ನಾಥೂಲಾದಲ್ಲಿ ನಡೆದಿದೆ. ಈ ಪ್ರದೇಶದಲ್ಲಿ ಬರೋಬ್ಬರಿ 400ಕ್ಕೂ ಅಧಿಕ ವಾಹನಗಳು ಸಿಲುಕಿಕೊಂಡಿದ್ದವು.
#Relief #RescueOperation.#IndianArmy rescued more than 2500 civilians stuck in more than 400 vehicles around Nathula, Sikkim due to heavy snowfall. All were provided food, shelter & medical care last night. #AlwaysWithYou pic.twitter.com/FoaXnGNXQV
— ADG PI – INDIAN ARMY (@adgpi) December 29, 2018
ಹಿಮಪಾತದಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ರಕ್ಷಿಸಿದ ಬಳಿಕ ಅವರನ್ನು ಶುಕ್ರವಾರ ರಾತ್ರಿ ಊಟೋಪಚಾರ, ಔಷಧೋಪಚಾರ ಹಾಗೂ ತಾತ್ಕಾಲಿಕ ಶಿಬಿರದ ವ್ಯವಸ್ಥೆ ಮಾಡಿಕೊಡಲಾಗಿತ್ತು ಎಂದು ವರದಿ ವಿವರಿಸಿದೆ. ಈ ಘಟನೆ ಬಗ್ಗೆ ಟ್ವೀಟ್ ಮಾಡಿರುವ ಆರ್ಮಿ, ಭಾರೀ ಹಿಮಪಾತದಲ್ಲಿ ಸಿಲುಕಿದ್ದ 400 ವಾಹನಗಳಲ್ಲಿದ್ದ 2,500ಕ್ಕೂ ಹೆಚ್ಚು ಜನರನ್ನು ನಾಥೂಲಾದಲ್ಲಿ ರಕ್ಷಿಸಲಾಗಿದೆ ಎಂದು ತಿಳಿಸಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Saroornagar: ಪ್ರೇಯಸಿಯನ್ನು ಕೊಂದು ದೇವಸ್ಥಾನದ ಬಳಿ ಚರಂಡಿಗೆ ಎಸೆದ ಅರ್ಚಕ!

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Congress ತೊರೆದು ಹೊಸ ಪಕ್ಷ ಕಟ್ಟುವತ್ತ ಸಚಿನ್ ಪೈಲಟ್ ಚಿತ್ತ? ಏನಿದು ಹೊಸ ಬೆಳವಣಿಗೆ?

ಮತ್ತೊಂದು ಘಟನೆ: ಪ್ರೇಯಸಿಯನ್ನು ಕೊಂದು ಮನೆಯ ಟ್ಯಾಂಕ್ ನಲ್ಲಿ 14 ದಿನ ಬಚ್ಚಿಟ್ಟ ವ್ಯಕ್ತಿ!
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ: ತೇಜಸ್ವಿ ಸೂರ್ಯ

Saroornagar: ಪ್ರೇಯಸಿಯನ್ನು ಕೊಂದು ದೇವಸ್ಥಾನದ ಬಳಿ ಚರಂಡಿಗೆ ಎಸೆದ ಅರ್ಚಕ!

Udupi Harsha Showroom: ‘ಐಎಫ್ ಬಿ ಡೀಪ್ ಕ್ಲೀನ್’ ವಾಷಿಂಗ್ ಮೆಷಿನ್ ಬಿಡುಗಡೆ

Partygate case: ಸಂಸತ್ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್

Gangavathi: ಲಘುವಿಮಾನ ಹಾರಾಟ; ಗಾಬರಿಗೊಂಡ ಜನತೆ; ಅಧಿಕಾರಿಗಳಿಗೆ ಮೊಬೈಲ್ ಕರೆ