ಗಡಿ ರೇಖೆ ದಾಟಿ ಬಂದ ವ್ಯಕ್ತಿಯನ್ನು ಪಿಒಕೆ ಅಧಿಕಾರಿಗಳಿಗೆ ಹಸ್ತಾಂತರಿಸಿದ ಭಾರತೀಯ ಸೇನೆ
ಸೂಕ್ತ ತನಿಖೆಯ ನಂತರ ಮಾನವೀಯತೆ ಆಧಾರದ ಮೇಲೆ ಮತ್ತೆ ಪಿಒಕೆಗೆ ಕಳುಹಿಸಲಾಗಿದೆ
Team Udayavani, Apr 15, 2021, 3:16 PM IST
ಜಮ್ಮು: ಆಕಸ್ಮಿಕವಾಗಿ ಗಡಿನಿಯಂತ್ರಣ ರೇಖೆ ದಾಟಿ ಭಾರತದೊಳಕ್ಕೆ ಆಗಮಿಸಿದ್ದ ವ್ಯಕ್ತಿಯನ್ನು ಮಾನವೀಯತೆ ಆಧಾರದ ಮೇಲೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ) ವಾಪಸ್ ಕಳುಹಿಸಿರುವುದಾಗಿ ಅಧಿಕಾರಿಗಳು ಗುರುವಾರ(ಏಪ್ರಿಲ್ 15) ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ರಾವಲ್ ಕೋಟ್- ಮತ್ತು ಪೂಂಚ್ ಗಡಿಭಾಗದಲ್ಲಿ ಗುಲಾಂ ಖಾದಿರ್ ಎಂಬ ವ್ಯಕ್ತಿಯನ್ನು ಭಾರತೀಯ ಸೇನೆ ಪಿಒಕೆ ಅಧಿಕಾರಿಗಳಿಗೆ ಹಸ್ತಾಂತರಿಸಿರುವುದಾಗಿ ವರದಿ ತಿಳಿಸಿದೆ.
ಆಕಸ್ಮಿಕವಾಗಿ ಗಡಿನಿಯಂತ್ರಣ ರೇಖೆ ಭಾರತದೊಳಕ್ಕೆ ಪ್ರವೇಶಿಸಿದ್ದ ಪಾಕ್ ಆಕ್ರಮಿತ ಕಾಶ್ಮೀರದ ಗಿಮ್ ಗ್ರಾಮದ ನಿವಾಸಿ ಗುಲಾಂ ಅವರನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು ಎಂದು ತಿಳಿಸಿದ್ದಾರೆ.
ಗುಲಾಂ ಖಾದಿರ್ ಏಪ್ರಿಲ್ 11ರಂದು ಭಾರತದ ಗಡಿಯೊಳಕ್ಕೆ ಪ್ರವೇಶಿಸಿದ್ದರು. ಸೂಕ್ತ ತನಿಖೆಯ ನಂತರ ಮಾನವೀಯತೆ ಆಧಾರದ ಮೇಲೆ ಮತ್ತೆ ಪಿಒಕೆಗೆ ಕಳುಹಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ