ಪಾಕ್‌ ಉಗ್ರರಿಗೆ ಸಿಂಹಸ್ವಪ್ನ: ಸೇನೆಯಿಂದ Sniper Rifle ಬಳಕೆ ಆರಂಭ


Team Udayavani, Feb 9, 2019, 6:10 AM IST

indian-army4-700.jpg

ಉಧಾಂಪುರ : ಪಾಕ್‌ ನುಸುಳುಕೋರ ಉಗ್ರರನ್ನು ಮಟ್ಟಹಾಕಲು ಅನುಕೂಲಿಸುವ ಅತ್ಯಾಧುನಿಕ ಸ್ನೆ„ಪರ್‌ ರೈಫ‌ಲ್‌ಗ‌ಳ ಬಳಕೆಯನ್ನು ಭಾರತೀಯ ಸೇನೆ ಎಲ್‌ಓಸಿ ಉದ್ದಕ್ಕೂ ಆರಂಭಿಸಿದೆ ಎಂದು ಉನ್ನತ ಸೇನಾಧಿಕಾರಿಯೋರ್ವರು ತಿಳಿಸಿದ್ದಾರೆ. 

ಕಳೆದ ಜನವರಿ ತಿಂಗಳಲ್ಲಿ ನಾರ್ದರ್ನ್ ಕಮಾಂಡ್‌ನ‌ ಜನರಲ್‌ ಆಫೀಸರ್‌ ಕಮಾಂಡರ್‌ ಇನ್‌ ಚೀಫ್ ಅವರ ವಿಶೇಷ ಹಣಕಾಸು ಅಧಿಕಾರದಡಿ ಜಾಗತಿಕ ಪೂರೈಕೆದಾರರಿಂದ 5,719 ಸ್ನೆ„ಪರ್‌ ರೈಫ‌ಲ್‌ಗ‌ಳನ್ನು ಪಡೆಯುವುದಕ್ಕೆ ಸೇನೆಯು ಟೆಂಡರ್‌ ಕರೆದಿತ್ತು. 

ಅಂತೆಯೇ ಭಾರತೀಯ ಸೇನೆ ಇದೀಗ ಪಾಕಿಸ್ಥಾನದ ಜತೆಗಿನ ಎಲ್‌ಓಸಿಯಲ್ಲಿ ಹೊಸ ಸ್ನೆ„ಪರ್‌ ರೈಫ‌ಲ್‌ಗ‌ಳನ್ನು ಉಪಯೋಗಿಸಲು ಆರಂಭಿಸಿಸಿದ್ದು ಇದರಿಂದ ಪಾಕ್‌ ನುಸುಳುಕೋರ ಉಗ್ರರನ್ನು ಸದೆ ಬಡಿಯುವ ಕೆಲಸ ಸುಲಭವಾಗಲಿದೆ ಎಂದು ಜನರಲ್‌ ಆಫೀಸರ್‌ ಕಮಾಂಡಿಂಗ್‌ ಇನ್‌ ಚೀಫ್ ಲೆಫ್ಟಿನೆಂಟ್‌ ಜನರಲ ರಣಬೀರ್‌ ಸಿಂಗ್‌ ಮಾಧ್ಯಮಕ್ಕೆ ತಿಳಿಸಿದರು.

ಭಾರತೀಯ ಸೇನೆ ಪ್ರಕೃತ ರಶ್ಯದ ಡ್ರ್ಯಾಗೊನೋವ್‌ ಎಸ್‌ವಿಡಿ ರೈಫ‌ಲ್‌ಗ‌ಳನ್ನು ಬಳಸುತ್ತಿದೆ. ಇದೀಗ ಪೂರೈಕೆಗೆ ಆದೇಶಿಸಲಾಗಿರುವ 5,719 ಸ್ನೆ„ಪರ್‌ ರೈಫ‌ಲ್‌ಗ‌ಳ ಪೈಕಿ ಕೆಲವು ಈಗಾಗಲೇ ಬಂದಿವೆ; ಇನ್ನು ಹಲವು ಸದ್ಯದಲ್ಲೇ ಬರಲಿವೆ; ಈಗಾಗಲೇ ನಮ್ಮ ಕೈಸೇರಿರುವ ಸ್ನೆ„ಫ‌ರ್‌ ರೈಫ‌ಲ್‌ಗ‌ಳನ್ನು ಎಲ್‌ಓಸಿ ಉದ್ದಕ್ಕೂ ಬಳಸಲಾಗುತ್ತಿದೆ ಎಂದು ಲೆ| ಜ| ರಣಬೀರ್‌ ಸಿಂಗ್‌ ಹೇಳಿದರು. 

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.