“ಮದುವೆಗೆ ನೀವು ಬನ್ನಿ..ಯೋಧರಿಗೆ ಮದುವೆ ಆಮಂತ್ರಣ ನೀಡಿದ ಜೋಡಿ; ಆರ್ಮಿಯಿಂದ ಬಂದ ಪ್ರತಿಕ್ರಿಯೆ ನೋಡಿ


Team Udayavani, Nov 19, 2022, 6:01 PM IST

tdy-19

ಕೇರಳ: ಸಾಮಾನ್ಯವಾಗಿ ನಾವು ಮದುವೆಗೆ ನಮ್ಮ ಆತ್ಮೀಯರು, ಸಂಬಂಧಿಕರು ಹಾಗೆ ಕೆಲ ಪರಿಚಯಸ್ಥರನ್ನು ಕರೆಯುತ್ತೇವೆ. ಇನ್ನು ಕೆಲವರಿಗೆ ಆಮಂತ್ರಣ ಕೊಟ್ಟು ಬನ್ನಿಯೆಂದು ಹೇಳುತ್ತೇವೆ. ಇದರಲ್ಲಿ ಕೆಲವರು ಮದುವೆಗೆ ಬಾರದಿದ್ದರೂ ದೂರದಿಂದಲೇ ಶುಭಕೋರುತ್ತಾರೆ.

ಮದುವೆಯಾಗಲು ಹೊರಟ ಕೇರಳದ ಜೋಡಿಯೊಂದು ಗಡಿ ಕಾಯುವ ಯೋಧರನ್ನು ತಮ್ಮ ಮದುವೆಗೆ ಬನ್ನಿಯೆಂದು ಕರೆದಿದ್ದಾರೆ.  ಜೋಡಿ ಆರ್ಮಿಗೆ ಬರೆದ ಪತ್ರ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ರಾಹುಲ್ ಹಾಗೂ ಕಾರ್ತಿಕಾ ಎನ್ನುವ ಜೋಡಿ ಮದುವೆಗೆ ಬನ್ನಿಯೆಂದು ಯೋಧರಿಗೆ ಆಮಂತ್ರಣ ಕಳುಹಿಸಿದ್ದಾರೆ. “ಪ್ರೀತಿಯ ವೀರರೇ, ನಾವು ನವೆಂಬರ್ 10 ರಂದು ಮದುವೆಯಾಗುತ್ತಿದ್ದೇವೆ. ನಮ್ಮ ದೇಶದ ಬಗ್ಗೆ ಪ್ರೀತಿ, ದೃಢತೆ ಮತ್ತು ದೇಶಭಕ್ತಿಗೆ ನಾವು ನಿಜವಾಗಿಯೂ ಕೃತಜ್ಞರಾಗಿರುತ್ತೇವೆ. ನಮ್ಮನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ನಾವು ನಿಮಗೆ ಪ್ರೀತಿಯ ಕೃತಜ್ಞತೆಯನ್ನು  ಸಲ್ಲಿಸುತ್ತಿದ್ದೇವೆ. ನಿಮ್ಮಿಂದಾಗಿ ನಾವು ಶಾಂತಿಯುತವಾಗಿ ಮಲಗಿದ್ದೇವೆ. ನಮ್ಮ ಪ್ರೀತಿಪಾತ್ರರ ಜೊತೆ ನಮಗೆ ಸಂತೋಷದ ದಿನಗಳನ್ನು ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮಿಂದಾಗಿ ನಾವು ಸುಖವಾಗಿ ಮದುವೆಯಾಗುತ್ತಿದ್ದೇವೆ. ನಮ್ಮ ವಿಶೇಷ ದಿನದಂದು ನಿಮ್ಮನ್ನು ಆಹ್ವಾನಿಸಲು ನಾವು ತುಂಬಾ ಸಂತೋಷಪಡುತ್ತೇವೆ. ನಿಮ್ಮ ಉಪಸ್ಥಿತಿ ಮತ್ತು ಆಶೀರ್ವಾದವನ್ನು ನಾವು ಬಯಸುತ್ತೇವೆ. ” ಎಂದು ಬರೆದು ಯೋಧರಿಗೆ ಕಳುಹಿಸಿದ್ದಾರೆ.

ಈ ಮದುವೆಯ ಆಮಂತ್ರಣವನ್ನು ಓದಿದ ಬಳಿ ಭಾರತೀಯ ಸೇನೆ ಅದರ ಫೋಟೋವನ್ನು ತನ್ನ ಅಧಿಕೃತ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡು “ಇಂಡಿಯನ್‌ ಆರ್ಮಿ ಮದುವೆಯ ಆಮಂತ್ರಣಕ್ಕಾಗಿ ರಾಹುಲ್ ಮತ್ತು ಕಾರ್ತಿಕಾ ಅವರಿಗೆ ಪ್ರಾಮಾಣಿಕ ಧನ್ಯವಾದಗಳನ್ನು  ತಿಳಿಸುತ್ತದೆ ಮತ್ತು ದಂಪತಿಗಳು ತುಂಬಾ ಸಂತೋಷದಾಯಕ ಮತ್ತು ಆನಂದದಾಯಕ ವಿವಾಹಿತ ಜೀವನವನ್ನು ನಡೆಸಲಿ” ಎಂದು ಶುಭಕೋರಿದ್ದಾರೆ.

ಸದ್ಯ ಇಂಡಿಯನ್‌ ಆರ್ಮಿ ಹಂಚಿಕೊಂಡಿರುವ ಈ ಫೋಸ್ಟ್‌ ವೈರಲ್‌ ಆಗಿದೆ. 86 ಸಾವಿರಕ್ಕೂ ಅಧಿಕ ಮಂದಿ ಲೈಕ್‌ ಮಾಡಿದ್ದಾರೆ. ಮದುವೆಗೆ ಇದೊಂದು ಅದ್ಭುತ ಉಡುಗೊರೆ ಜೈ ಹಿಂದ್‌ ರಿಯಲ್‌ ಹೀರೋಸ್‌ ಎಂದು ಬಳಕೆದಾರರೊಬ್ಬರು ಕಾಮೆಂಟ್‌ ಮಾಡಿದ್ದಾರೆ.

 

View this post on Instagram

 

A post shared by Indian Army (@indianarmy.adgpi)

 

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.