ದೇಸಿ ಮಕ್ಕಳ ಮೊಬೈಲ್‌ ಪ್ರೌಢಿಮೆ; ವಿಶ್ವದಲ್ಲಿ ಭಾರತವೇ ಮೊದಲೆಂದ ಮ್ಯಾಕೆಫೀ ವರದಿ


Team Udayavani, May 16, 2022, 6:55 AM IST

thumb-2

ಸಾಂದರ್ಭಿಕ ಚಿತ್ರ.

ನವದೆಹಲಿ: ಜಾಗತಿಕ ಮಕ್ಕಳಿಗೆ ಹೋಲಿಸಿದರೆ ಭಾರತೀಯ ಪುಟಾಣಿಗಳು ತ್ವರಿತವಾಗಿ ಮೊಬೈಲ್‌ ಪ್ರೌಢಿಮೆಯನ್ನು ತಲುಪಿದ್ದಾರೆ ಎಂದು ಮ್ಯಾಕೆಫೀ ಅಧ್ಯಯನ ವರದಿ ಹೇಳಿದೆ.

ಒಟ್ಟು 10 ಭೌಗೋಳಿಕ ಪ್ರದೇಶಗಳಲ್ಲಿ ಹೆತ್ತವರು ಮತ್ತು ಮಕ್ಕಳ ಮೇಲೆ ನಡೆಸಲಾದ ಅಧ್ಯಯನದಲ್ಲಿ ಈ ವಿಚಾರ ತಿಳಿದುಬಂದಿದೆ.

ಭಾರತದಲ್ಲಿ 10-14ರ ವಯೋಮಾನದ ಮಕ್ಕಳಲ್ಲಿ ಸ್ಮಾರ್ಟ್‌ಫೋನ್‌ ಬಳಕೆ ಶೇ.83ರಷ್ಟಿದೆ. ಅಂದರೆ ಇದು ಅಂತಾರಾಷ್ಟ್ರೀಯ ಸರಾಸರಿ(ಶೇ.76)ಗಿಂತಲೂ ಶೇ.7ರಷ್ಟು ಹೆಚ್ಚು ಎಂದೂ ವರದಿ ಹೇಳಿದೆ.

ಭಾರತದ ಮಕ್ಕಳು ಮೊಬೈಲ್‌ಗ‌ಳಿಗೆ ಹೆಚ್ಚು ತೆರೆದುಕೊಂಡಿರುವ ಕಾರಣ ಅವರು ಆನ್‌ಲೈನ್‌ ಅಪಾಯಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂಬ ಆತಂಕವನ್ನೂ ವರದಿ ಹೊರಹಾಕಿದೆ.

ಈಗಾಗಲೇ ಶೇ.22ರಷ್ಟು ಭಾರತೀಯ ಪುಟಾಣಿಗಳು ಸೈಬರ್‌ ಚುಡಾಯಿಸುವಿಕೆಯನ್ನು ಅನುಭವಿಸಿದ್ದಾರೆ. ಜಾಗತಿಕವಾಗಿ ಸೈಬರ್‌ ಚುಡಾಯಿಸುವಿಕೆಗೆ ಒಳಗಾದ ಮಕ್ಕಳ ಪ್ರಮಾಣ ಶೇ.17ರಷ್ಟಿದ್ದರೆ, ಭಾರತದಲ್ಲಿ ಈ ಪ್ರಮಾಣ ಶೇ.5ರಷ್ಟು ಹೆಚ್ಚಿದೆ ಎಂದೂ ವರದಿ ಹೇಳಿದೆ.

-ಸ್ಮಾರ್ಟ್‌ಫೋನ್‌ ಬಳಸುತ್ತಿರುವ 10-14 ವಯಸ್ಸಿನ ಭಾರತೀಯ ಮಕ್ಕಳು- ಶೇ.83

-ಸ್ಮಾರ್ಟ್‌ಫೋಟ್‌ ಬಳಸುತ್ತಿರುವ ಮಕ್ಕಳ ಜಾಗತಿಕ ಸರಾಸರಿ- ಶೇ.76

-ತಮ್ಮ ಸ್ಮಾರ್ಟ್‌ಫೋನ್‌ಗೆ ಪಾಸ್‌ವಾರ್ಡ್‌ ಹಾಕಿರುವ ಹೆತ್ತವರು – ಶೇ.56

-ಮಕ್ಕಳ ಸ್ಮಾರ್ಟ್‌ಫೋನ್‌ಗೆ ಪಾಸ್‌ವರ್ಡ್‌ ರಕ್ಷಣೆ ನೀಡಿರುವವರು – ಶೇ.42

-ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕ್ಕೆ ಒಳಗಾಗುವ ಮಕ್ಕಳ ಜಾಗತಿಕ ಸರಾಸರಿ- ಶೇ.57

-ಇಂಥ ಅವಹೇಳನ, ದೌರ್ಜನ್ಯಕ್ಕೆ ಒಳಗಾಗುತ್ತಿರುವ ಭಾರತೀಯ ಮಕ್ಕಳು- ಶೇ.47

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.