ಭಾರತೀಯ ಎಫ್ಬಿ ಬಳಕೆದಾರ ಅಸುರಕ್ಷಿತ


Team Udayavani, Apr 5, 2018, 7:00 AM IST

33.jpg

ಹೊಸದಿಲ್ಲಿ: ಫೇಸ್‌ಬುಕ್‌ ಬಳಕೆದಾರರ ದತ್ತಾಂಶ ರಕ್ಷಣೆ ಮಾಡುವ ಬಗ್ಗೆ ಭಾರತಕ್ಕೆ ಹೆಚ್ಚಿನ ರಕ್ಷಣೆ ಇಲ್ಲ. ಆದರೆ ಮೇ 25ರಿಂದ ಐರೋಪ್ಯ ಒಕ್ಕೂಟದ ಬಳಕೆದಾರರಿಗೆ ಕಠಿಣ ನೀತಿ ಅಳವಡಿಸಲಾಗುತ್ತದೆ ಎಂದಿದ್ದಾರೆ ಜಾಲತಾಣದ ಸಿಇಒ ಮಾರ್ಕ್‌ ಜುಕರ್‌ಬರ್ಗ್‌. ಆದರೆ ಇತರ ದೇಶಗಳಿಗೆ ಈ ನೀತಿಯಲ್ಲಿನ ಕೆಲವು ಅಂಶಗಳನ್ನು ಮಾತ್ರ ಅಳವಡಿಸಲಿದೆ. ಹೀಗಾಗಿ ಐರೋಪ್ಯ ಒಕ್ಕೂಟ ದೇಶಗಳಲ್ಲಿ ಫೇಸ್‌ಬುಕ್‌ ಬಳಕೆ ಮಾಡುವವರ ದತ್ತಾಂಶ ಹೆಚ್ಚು ಸುರಕ್ಷಿತವಾಗುತ್ತದೆ. ಈಗಾಗಲೇ ಈ ನೀತಿಯ ಬಹುತೇಕ ಅಂಶಗಳನ್ನು ಫೇಸ್‌ಬುಕ್‌ ಅಳವಡಿಸಿಕೊಂಡಿದೆ ಎಂದಿದ್ದಾರೆ.  ವಿಶ್ವದ ಇತರ ಎಲ್ಲ ದೇಶಗಳಿಗಿಂತಲೂ ಐರೋಪ್ಯ ಒಕ್ಕೂಟ ಜಾರಿಗೆ ತಂದಿರುವ ಸಾಮಾನ್ಯ ದತ್ತಾಂಶ ರಕ್ಷಣೆ ನಿಯಂತ್ರಣ (ಜಿಡಿಪಿಆರ್‌) ಹೆಚ್ಚು ಸಶಕ್ತ ವಾಗಿದ್ದು, ಇದು ಆನ್‌ಲೈನ್‌ ಬಳಕೆ ದಾರರ ದತ್ತಾಂಶಕ್ಕೆ ವ್ಯಾಪಕ ಭದ್ರತೆ ಯನ್ನು ಒದಗಿಸುತ್ತದೆ. ಯಾವ ದತ್ತಾಂಶ ವನ್ನು ವೆಬ್‌ಸೈಟ್‌ ಸಂಗ್ರಹಿಸಿದೆ ಎಂಬುದನ್ನು ಬಳಕೆದಾರರು ನೋಡಬಹುದಾಗಿದ್ದು, ಬೇಡವೆನಿಸಿದಾಗ ಅದನ್ನು ಅಳಿಸಲೂಬಹುದಾಗಿದೆ. ಈ ನೀತಿ ಅನುಸರಿಸುವಲ್ಲಿ ವಿಫ‌ಲವಾದರೆ ಕಂಪೆನಿಯು ತನ್ನ ಅದಾಯದಲ್ಲಿ ಶೇ.4ರವರೆಗೆ ದಂಡ ಕಟ್ಟಬೇಕಾಗುತ್ತದೆ. ಇದೇ ವೇಳೆ ಏ.11ರಂದು ಅಮೆರಿಕದ ಕಾಂ ಗ್ರೆಸ್‌ ಮುಂದೆ ಜುಕರ್‌ ಬರ್ಗ್‌ ಹಾಜರಾಗಲಿದ್ದಾರೆ.

ಕ್ಲೌಡ್‌ ವ್ಯವಸ್ಥೆಯನ್ನು ಬಳಕೆ:  ಇದೇ ವೇಳೆ, ಭಾರತದ ಹಿಂದಿನ ಚುನಾವಣೆಗಳಲ್ಲಿ ಮೈಕ್ರೋಸಾಫ್ಟ್ ಕಂಪೆನಿ ಯ ಕ್ಲೌಡ್‌ ಕಂಪ್ಯೂಟಿಂಗ್‌ ಪರಿಣಿತಿಯನ್ನು ಚುನಾ ವಣಾ ಆಯೋಗ ಬಳಸಿಕೊಂಡಿತ್ತು ಎಂದು ಮೈಕ್ರೋ ಸಾಫ್ಟ್ ಹೇಳಿಕೊಂಡಿದೆ. ಮತಗಟ್ಟೆಗಳ ಚಟುವಟಿಕೆ ಗಮನಿಸುವುದು ಸೇರಿದಂತೆ ಸೇರಿದಂತೆ ಹಲವು ಚಟು ವಟಿಕೆಗಳಲ್ಲಿ ಮೈಕ್ರೋಸಾಫ್ಟ್ನ ಕ್ಲೌಡ್‌ ಕಂಪ್ಯೂಟಿಂಗ್‌ ವ್ಯವಸ್ಥೆಯನ್ನು ಬಳಸಿಕೊಳ್ಳಲಾಗಿದೆ. ಆದರೆ ನಮ್ಮ ದತ್ತಾಂಶ ನೀತಿಯು ಪಾರದರ್ಶಕವಾಗಿದೆ ಎಂದಿದೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.