ಝಕೀರ್‌ ನಾಯ್ಕಗೆ ಅಧಿಕೃತ ಆಹ್ವಾನ ನೀಡಿಲ್ಲ: ಕತಾರ್‌ ಸ್ಪಷ್ಟನೆ


Team Udayavani, Nov 24, 2022, 7:35 AM IST

ಝಕೀರ್‌ ನಾಯ್ಕಗೆ ಅಧಿಕೃತ ಆಹ್ವಾನ ನೀಡಿಲ್ಲ: ಕತಾರ್‌ ಸ್ಪಷ್ಟನೆ

ನವದೆಹಲಿ: ವಿವಾದಿತ ಇಸ್ಲಾಂ ಪ್ರಚಾರಕ ಝಕೀರ್‌ ನಾಯ್ಕಗೆ ದೋಹಾದಲ್ಲಿ ನಡೆಯುತ್ತಿರುವ ಫಿಫಾ ವರ್ಲ್ಡ್ ಕಪ್‌-2022 ಸಮಾರಂಭದಲ್ಲಿ ಭಾಗವಹಿಸಲು ಅಧಿಕೃತ ಆಹ್ವಾನ ನೀಡಿಲ್ಲ ಎಂದು ಕತಾರ್‌ ಸ್ಪಷ್ಟಪಡಿಸಿದೆ.

ಭಾರತ ಮತ್ತು ಕತಾರ್‌ ನಡುವಿನ ಸಂಬಂಧ ಹಾಳು ಮಾಡಲು ಇತರೆ ರಾಷ್ಟ್ರಗಳು ಸುಖಾಸುಮ್ಮನೆ ಸುಳ್ಳು ಮಾಹಿತಿ ಹರಡುತ್ತಿವೆ ಎಂದೂ ಕತಾರ್‌ ಸರ್ಕಾರ ಹೇಳಿದೆ.

ಒಂದು ವೇಳೆ ಝಕೀರ್‌ ನಾಯ್ಕನನ್ನು ಕತಾರ್‌ ಸರ್ಕಾರ ಅಧಿಕೃತವಾಗಿ ಆಹ್ವಾನಿಸಿದ್ದರೆ ಫಿಫಾ ವರ್ಲ್ಡ್ ಕಪ್‌ ಸಮಾರಂಭಕ್ಕೆ ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಭಾಗವಹಿಸುವುದಿಲ್ಲ ಎಂದು ಭಾರತ ಸರ್ಕಾರ ತನ್ನ ನಿಲುವು ಮಂಡಿಸಿದ್ದ ಹಿನ್ನೆಲೆಯಲ್ಲಿ ಕತಾರ್‌ ಸರ್ಕಾರದಿಂದ ಈ ಸ್ಪಷ್ಟನೆ ಬಂದಿದೆ.

ಇಸ್ಲಾಂಗೆ ಬಲವಂತದ ಮತಾಂತರ, ಆತ್ಮಹತ್ಯೆ ಬಾಂಬ್‌ ದಾಳಿ ಸಮರ್ಥನೆ, ಹಿಂದೂ ದೇವರು, ಹಿಂದೂ ಧರ್ಮ ಮತ್ತು ಇತರೆ ಧರ್ಮಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ, ಪೋಸ್ಟ್‌ಗಳು ಹಾಕಿರುವ ಆರೋಪ ನಾಯ್ಕ ಮೇಲಿದೆ. ಜತೆಗೆ ಈತನ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ.

ಹಿಜಾಬ್‌ ಪ್ರತಿಭಟನೆ:
ಹಿಜಾಬ್‌ ವಿರುದ್ಧ ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕತಾರ್‌ಗೂ ವ್ಯಾಪಿಸಿದೆ. ಫಿಫಾ ವರ್ಲ್ಡ್ ಕಪ್‌ ನಡೆಯುತ್ತಿರುವ ಕ್ರೀಡಾಂಗಣದಲ್ಲಿ ವೀಕ್ಷಕರಿಬ್ಬರು ಹಿಜಾಬ್‌ ವಿರುದ್ಧ, ಮಹಿಳೆಯ ಸ್ವಾತಂತ್ರ್ಯ ಗೌರವಿಸುವ ಸಂಬಂಧ ಪೋಸ್ಟರ್‌ ಪ್ರದರ್ಶಿಸಿರುವ ಘಟನೆ ನಡೆದಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.