ಏಕಾಂಗಿ ಪ್ರವಾಸ: ಭಾರತೀಯ ಕಾಣೆ
Team Udayavani, May 26, 2022, 10:30 PM IST
ನವದೆಹಲಿ: ಭಾರತದಿಂದ ಅಜರ್ಬೈಜಾನ್ಗೆ ಏಕಾಂಗಿ ಪ್ರವಾಸಕ್ಕೆ ತೆರಳಿದ್ದ ಮಣಿಕಾಂತ್ ಕೊಂಡವೇತಿ (28) ಕಳೆದ ಎರಡು ವಾರಗಳಿಂದ ಕಾಣೆಯಾಗಿರುವುದಾಗಿ ಕುಟುಂಬ ತಿಳಿಸಿದೆ.
ಮಣಿಕಾಂತ್ ಏ.26ರಂದು ಭಾರತದಿಂದ ಪ್ರಯಾಣ ಆರಂಭಿಸಿದ್ದರು. ಮೇ 12ರ ಸಂಜೆ 7 ಗಂಟೆಯವರೆಗೆ ಅವರು ಸಂಪರ್ಕದಲ್ಲಿದ್ದರು. ಆದರೆ ಅದಾದ ನಂತರ ಅವರ ಫೋನ್ ಸಂಪರ್ಕಕ್ಕೆ ಸಿಗುತ್ತಿಲ್ಲ. ಮೇ 13ರಂದು ಅವರ ಬ್ಯಾಗ್ ಹೋಟೆಲ್ನಲ್ಲಿ ಪತ್ತೆಯಾಗಿದೆ.
ಗೂಗಲ್ ಮಣಿಕಾಂತ್ರ ಕೊನೆಯ ಲೊಕೇಶನನ್ನು ನಗರದ ಹೊರವಲಯದಲ್ಲಿರುವ ಗುಡಿಸಲು ಎಂದು ತೋರಿಸುತ್ತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ವಿಚಾರವಾಗಿ ಈಗಾಗಲೇ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿರುವುದಾಗಿಯೂ ತಿಳಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇರಳ: ಸಂವಿಧಾನ ವಿರೋಧಿ ಹೇಳಿಕೆ:ಭಾರೀ ಆಕ್ರೋಶದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಸಾಜಿ ರಾಜೀನಾಮೆ
ಮುಂಬಯಿಯಲ್ಲಿ ಮುಂದುವರಿದ ವರ್ಷಧಾರೆ; ಭೂಕುಸಿತ-ತಗ್ಗುಪ್ರದೇಶ ಜಲಾವೃತ, ಟ್ರಾಫಿಕ್ ಜಾಮ್
ಗೋವಾ ರಾಜ್ಯಾದ್ಯಂತ ಭಾರಿ ಮಳೆ ; ಜನಜೀವನ ಅಸ್ತವ್ಯಸ್ಥ
ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ; ಉಪರಾಷ್ಟ್ರಪತಿಯಾಗಿ ಆಯ್ಕೆ?
ಕಾಳಿ ಮಾತೆ ವಿರುದ್ಧ ಹೇಳಿಕೆ:ಟಿಎಂಸಿಯಿಂದ ಮೊಯಿತ್ರಾ ಉಚ್ಛಾಟಿಸಿ: ಮಮತಾಗೆ ಬಿಜೆಪಿ ಗಡುವು
MUST WATCH
ಹೊಸ ಸೇರ್ಪಡೆ
ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…
ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ
ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು
ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್