2047ರ ವೇಳೆಗೆ ಭಾರತೀಯ ನೌಕಾಪಡೆ ಸಂಪೂರ್ಣ ಸ್ವಾವಲಂಬಿ: ನೌಕಾಪಡೆ ಮುಖ್ಯಸ್ಥ


Team Udayavani, Dec 3, 2022, 5:43 PM IST

2047ರ ವೇಳೆಗೆ ಭಾರತೀಯ ನೌಕಾಪಡೆ ಸಂಪೂರ್ಣ ಸ್ವಾವಲಂಬಿ: ನೌಕಾಪಡೆ ಮುಖ್ಯಸ್ಥ

ನವದೆಹಲಿ: ಭಾರತೀಯ ನೌಕಾಪಡೆಯು 2047 ರ ವೇಳೆಗೆ ‘ಆತ್ಮನಿರ್ಭರ್’ (ಸ್ವಾವಲಂಬಿ) ಆಗಲಿದೆ ಎಂದು ಸರ್ಕಾರಕ್ಕೆ ಭರವಸೆ ನೀಡುವುದಾಗಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಶನಿವಾರ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನದ ವಿವಿಧ ಮಿಲಿಟರಿ ಮತ್ತು ಸಂಶೋಧನಾ ಹಡಗುಗಳ ಚಲನವಲನಗಳ ಮೇಲೆ ನೌಕಾಪಡೆಯು ತೀವ್ರ ನಿಗಾ ಇರಿಸುತ್ತದೆ ಎಂದು ಹೇಳಿದರು.

ಕಳೆದ ಒಂದು ವರ್ಷದಲ್ಲಿ ಭಾರತೀಯ ನೌಕಾಪಡೆಯು ಅತ್ಯಂತ ಹೆಚ್ಚಿನ ಕಾರ್ಯಾಚರಣೆಯ ವೇಗವನ್ನು ಸಾಧಿಸಿದ್ದು, ಇದರ ಜೊತೆಗೆ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ:ಕಬ್ಬಿನಾಲೆಯ ಪ್ರಕೃತಿ ಸೌಂದರ್ಯಯಕ್ಕೆ ಮತ್ತೊಂದು ಹೆಸರೇ ‘ಮತ್ತಾವು ಜಲಪಾತ’…

ಆತ್ಮನಿರ್ಭರ್ ಭಾರತ್ ಕುರಿತು ಸರ್ಕಾರವು ನಮಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದೆ. 2047 ರ ವೇಳೆಗೆ ಭಾರತೀಯ ನೌಕಾಪಡೆಯು ಆತ್ಮನಿರ್ಭರ್ ಆಗಲಿದೆ ಎಂದು ನಾವು ಭರವಸೆ ನೀಡಿದ್ದೇವೆ ಎಂದು ನೌಕಾಪಡೆಯ ಮುಖ್ಯಸ್ಥರು ಹೇಳಿದರು.

ಅಗ್ನಿವೀರ್‌ ಯೋಜನೆಯಡಿಯಲ್ಲಿ ಭಾರತೀಯ ನೌಕಾಪಡೆಗೆ ಸುಮಾರು 3,000 ಅಗ್ನಿವೀರ್‌ಗಳು ಆಗಮಿಸಿದ್ದು, ಅವರಲ್ಲಿ 341 ಮಹಿಳೆಯರನ್ನು ಮೊದಲ ಬಾರಿಗೆ ನಾವು ಮಹಿಳಾ ನಾವಿಕರನ್ನು ಸೇರ್ಪಡೆಗೊಳಿಸುತ್ತಿದ್ದೇವೆ ಎಂದು ಹೇಳಿದರು.

 

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.