ಕದ್ದು ನೋಡಿದ್ದ ಚೀನಾ ಹಡಗು! ನೌಕಾಪಡೆಯ ನಿಯೋಜನೆ ವೀಕ್ಷಣೆ

50 ಸಾವಿರ ತುಕಡಿಗಳಿಗೆ ಅಗತ್ಯ ಸೇನಾ ಸಾಮಗ್ರಿಗಳ ಅವಶ್ಯಕತೆ ಇದೆ.

Team Udayavani, Sep 18, 2020, 2:22 PM IST

ಕದ್ದು ನೋಡಿದ್ದ ಚೀನಾ ಹಡಗು! ನೌಕಾಪಡೆಯ ನಿಯೋಜನೆ ವೀಕ್ಷಣೆ

ನವದೆಹಲಿ: ಸಮುದ್ರ ಭಾಗದಲ್ಲಿ ಭಾರತದ ರಕ್ಷಣಾ ತಂತ್ರಗಳನ್ನು ಕದ್ದುನೋಡಲು ಚೀನಾ ಹಡಗನ್ನು ಕಳಿಸಿದ್ದ ಸಂಗತಿ ಈಗ ಬೆಳಕಿಗೆ ಬಂದಿದೆ. ಮಲಾಕ್ಕ ಜಲಸಂಧಿ ಮೂಲಕ ಯುವಾನ್‌ ವ್ಯಾಂಗ್‌ ಎಂಬ ರಿಸರ್ಚ್‌ಶಿಪ್‌ ಅನ್ನು ಆಗಸ್ಟ್‌ನ ಬೇರೆ ಬೇರೆ ಅವಧಿಯಲ್ಲಿ ಚೀನಾ ಕಳಿಸಿಕೊಟ್ಟಿತ್ತು ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಚೀನಾ ಸಮುದ್ರ ಗಡಿಯಲ್ಲಿ ಭಾರತೀಯ ನೌಕಾಪಡೆಯ ನಿಯೋಜನೆಗಳನ್ನು ಯುವಾನ್‌ ವ್ಯಾಂಗ್‌ ರಹಸ್ಯವಾಗಿ ವೀಕ್ಷಿಸಿದೆ. ಭಾರತೀಯ ನೌಕಾಪಡೆಯ
ರೇಡಾರ್‌ ಕಣ್ಣಿಗೆ ಬಿದ್ದ ಕೂಡಲೇ ಈ ಹಡಗು ವಾಪಸು ಚೀನಾದತ್ತ ಮುಖ ಮಾಡಿದೆ. 2019ರಲ್ಲೂ ಇದೇ ಮಾದರಿಯ ಹಡಗು, ಭಾರತೀಯ ಸಮುದ್ರ
ಚಟುವಟಿಕೆಗಳನ್ನು ಕದ್ದು ವೀಕ್ಷಿಸಿತ್ತು.ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹದಲ್ಲಿ ಇದು ಪ್ರತ್ಯಕ್ಷವಾಗಿತ್ತು.

ಸಜ್ಜಾದ ಸೇನೆ: ಲಡಾಖ್‌ ಗಡಿಯಲ್ಲಿ ಭಾರತ ಯಾವುದೇ ಕುಂದು ಕೊರತೆ ಇಲ್ಲದೆ ಸೇನೆಯನ್ನು ಬಲಪಡಿಸುತ್ತಿದೆ.ಎಲ್‌ಎಸಿಯಲ್ಲಿ ಏನಿಲ್ಲವೆಂದರೂ ಈಗಿರುವ ಸೇನೆಗಿಂತ 5 ಪಟ್ಟು ಹೆಚ್ಚು ಅಂದರೆ, 50 ಸಾವಿರ ತುಕಡಿಗಳಿಗೆ ಅಗತ್ಯ ಸೇನಾ ಸಾಮಗ್ರಿಗಳ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಸೇನೆ ದುರ್ಗಮ ಹವಾಮಾನಕ್ಕೆ ಹೊಂದುವ ರಕ್ಷಾ ಉಡುಪು, ಶೂ, ಪೋರ್ಟೆಬಲ್‌ ಹೀಟರ್‌, ಟೆಂಟ್‌  ಗಳನ್ನು ಹೆಚ್ಚೆಚ್ಚು ಖರೀದಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪಂಜಾಬಿ ಹಾಡನ್ನು ಪ್ಲೇ ಮಾಡಿದ ಚೀನಾ: ಇನ್ನೊಂದೆಡೆ ಪ್ಯಾಂಗಾಂಗ್‌ ತ್ಸೋ ದಕ್ಷಿಣ ತೀರದಲ್ಲಿ ಚೀನಾ ಸೇನೆ ಪಂಜಾಬಿ ಹಾಡುಗಳನ್ನು ಜೋರಾಗಿ ಹಾಕಿ ವಿಲಕ್ಷಣವಾಗಿ ವರ್ತಿಸುತ್ತಿದೆ. ಫಿಂಗರ್‌ 4ನ ಉನ್ನತ ಶಿಖರಗಳ ಮೇಲೆ ಕುಳಿತ ಭಾರತೀಯ ತುಕಡಿಗಳ ಗಮನವನ್ನು ಬೇರೆಡೆ ಹರಿಸುವಂತೆ ಮಾಡಲು ಪಿಎಲ್‌ಎ ಸೈನಿಕರು ಹೀಗೆ ವರ್ತಿಸುತ್ತಿದ್ದಾರೆ ಎನ್ನಲಾಗಿದೆ.

ಇದು ಚೀನಾದ ಮನೋಯುದ್ಧ ತಂತ್ರ. ಈ ವರ್ತನೆ ಹೊಸತೇನೂ ಅಲ್ಲ. 1962ರ ಯುದ್ಧದ ವೇಳೆಯೂ ಬಾಲಿವುಡ್‌ ಹಾಡುಗಳನ್ನು ಪಿಎಲ್‌ಎ ಹಾಕಿತ್ತು. “ನಿಮ್ಮ
ಭಾಷೆಗಳೆಲ್ಲ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ರಹಸ್ಯ ಬಲ್ಲೆವು’ ಎನ್ನುವ ಸಂದೇಶ ರವಾನಿಸಲು ಚೀನಾ ಹೀಗೆ ವರ್ತಿಸುತ್ತದೆ  ಎಂದು ವಿಶ್ಲೇಷಿಸಲಾಗಿದೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.