ಮಧ್ಯಾಹ್ನ 2ರಿಂದ 4 ಗಂಟೆಯ ನಡುವೆ ಅಭಿನಂದನ್ ಹಸ್ತಾಂತರ: ಪಾಕ್
Team Udayavani, Mar 1, 2019, 6:52 AM IST
ಹೊಸದಿಲ್ಲಿ : ಪಾಕಿಸ್ಥಾನ ತನ್ನ ವಶದಲ್ಲಿರುವ ಭಾರತೀಯ ವಾಯು ಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಇಂದು ಶುಕ್ರವಾರ ಮಧ್ಯಾಹ್ನ 2ರಿಂದ 4 ಗಂಟೆಯ ಒಳಗೆ ವಾಘಾ ಗಡಿಯಲ್ಲಿ ಭಾರತಕ್ಕೆ ಹಸ್ತಾಂತರಿಸಲಿದೆ ಎಂದು ಪಾಕ್ ವಿದೇಶ ಸಚಿವ ಶಾ ಮಹಮೂದ್ ಕುರೇಶಿ ಹೇಳಿದ್ದಾರೆ.
ತಾಜಾ ವರದಿಗಳ ಪ್ರಕಾರ ಗ್ರೂಪ್ ಕ್ಯಾಪ್ಟನ್ ಜೆ ಡಿ ಕುರಿಯನ್ ಅವರು ಅಭಿನಂದನ್ ಅವರನ್ನು ಸ್ವೀಕರಿಸಲಿದ್ದಾರೆ.
ಈ ನಡುವೆ ಪಾಕ್ ವಿದೇಶ ಸಚಿವ ಶಾ ಮಹಮೂದ್ ಕುರೇಶಿ ಅವರು ಭಾರತ-ಪಾಕ್ ಉದ್ವಿಗ್ನತೆಯ ಶಮನಕ್ಕೆ ಮಧ್ಯವರ್ತಿ ಪಾತ್ರವಹಿಸುವಂತೆ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಮತ್ತು ರಶ್ಯವನ್ನು ಕೋರಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ