ರೈಲು ರದ್ದಾಗಿದ್ದಕ್ಕೆ ಕ್ಯಾಬ್ ಬುಕ್ ಮಾಡಿಕೊಟ್ಟ ಅಧಿಕಾರಿಗಳು!
Team Udayavani, Jul 15, 2022, 9:05 PM IST
ನವದೆಹಲಿ: ಕೊನೆ ಕ್ಷಣದಲ್ಲಿ ರೈಲು ರದ್ದಾಯಿತು ಎನ್ನುವ ಕಾರಣಕ್ಕೆ ರೈಲ್ವೆ ಇಲಾಖೆಯ ಅಧಿಕಾರಿಗಳು ಪ್ರಯಾಣಿಕರೊಬ್ಬರಿಗೆ ಕ್ಯಾಬ್ ಬುಕ್ ಮಾಡಿಕೊಟ್ಟಿರುವ ವಿಶೇಷ ಘಟನೆ ಗುಜರಾತ್ನಲ್ಲಿ ನಡೆದಿದೆ.
ಐಐಟಿ ಮದ್ರಾಸ್ನ ವಿದ್ಯಾರ್ಥಿ ಸತ್ಯಂ ಅವರು ಏಕ್ತಾ ನಗರದಿಂದ ವಡೋದರಕ್ಕೆ ರೈಲ್ವೆ ಟಿಕೆಟ್ ಬುಕ್ ಮಾಡಿದ್ದರು. ಅಲ್ಲಿಂದ ಅವರು ಚೆನ್ನೈಗೆ ರೈಲಿನಲ್ಲಿ ತೆರಳಬೇಕಿತ್ತು. ಆದರೆ ಏಕ್ತಾ ನಗರದಿಂದ ವಡೋದರಾದ ರೈಲು ಕೊನೆ ಕ್ಷಣದಲ್ಲಿ ರದ್ದಾಗಿದೆ.
ಈ ವಿಚಾರದಲ್ಲಿ ಸತ್ಯಂ ಏಕ್ತಾ ನಗರದ ರೈಲ್ವೆ ಅಧಿಕಾರಿಗಳೊಂದಿಗೆ ಮಾತನಾಡಿದ ನಂತರ ಅವರು ಆತನಿಗೆ ಕಾರೊಂದನ್ನು ಬುಕ್ ಮಾಡಿಕೊಟ್ಟಿದ್ದಾರೆ. ಸರಿಯಾದ ಸಮಯಕ್ಕೆ ವಡೋದರಾ ರೈಲ್ವೆ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಚೆನ್ನೈ ರೈಲು ಹತ್ತುವುದಕ್ಕೆ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸತ್ಯಂ ಟ್ವಿಟರ್ನಲ್ಲಿ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.
पश्चिम रेलवे के चाँदोद – एकता नगर रेल खंड के क्षतिग्रस्त होने के कारण रेल यातायात बंद होने से 20920 एकतानगर- एमजीआर चेन्नई सेंट्रल के एकता नगर – वडोदरा के बीच निरस्त होने के कारण इस ट्रेन के एकतानगर से एकमात्र यात्री को कार से वडोदरा पहुँचाया गया @WesternRly @RailMinIndia pic.twitter.com/6kzLaxCYwu
— DRM Vadodara (@DRMBRCWR) July 13, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ