ಆಗಸ್ಟ್ ಮಧ್ಯದವರೆಗೂ ರೈಲಿಲ್ಲ? ಆ. 14ರವರೆಗೆ ಬುಕ್ ಆದ ಟಿಕೆಟ್ ಮೊತ್ತ ಮರುಪಾವತಿಗೆ ಸೂಚನೆ
Team Udayavani, Jun 25, 2020, 6:41 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೋವಿಡ್ 19 ವೈರಸ್ ಸಂಬಂಧಿತ ಲಾಕ್ ಡೌನ್ ಕಾರಣದಿಂದ ಸ್ಥಗಿತಗೊಂಡಿದ್ದ ದೇಶೀಯ ವಿಮಾನ ಯಾನ ಮತ್ತೆ ಆರಂಭವಾಗಿದ್ದರೂ ರೈಲುಗಳ ಸಂಚಾರ ಸದ್ಯಕ್ಕಂತೂ ಪುನರಾರಂಭಗೊಳ್ಳುವ ಲಕ್ಷಣ ಗೋಚರಿಸುತ್ತಿಲ್ಲ.
ಆಗಸ್ಟ್ 14ರವರೆಗೆ ಕಾದಿರಿಸಲಾಗಿರುವ ಎಲ್ಲ ಟಿಕೆಟ್ಗಳ ಮೊತ್ತವನ್ನೂ ಮರು ಪಾವತಿ ಮಾಡುವಂತೆ ತನ್ನ ಎಲ್ಲ ವಲಯಗಳಿಗೂ ರೈಲ್ವೇ ಇಲಾಖೆ ಸುತ್ತೋಲೆ ಕಳುಹಿಸಿರುವುದು ಈ ಅನುಮಾನಕ್ಕೆ ಪುಷ್ಟಿ ನೀಡಿದೆ.
120 ದಿನಗಳ ಮುಂಚಿತವಾಗಿ ಟಿಕೆಟ್ ಕಾದಿರಿಸಲು ಇತ್ತೀಚೆಗಷ್ಟೇ ರೈಲ್ವೇ ಇಲಾಖೆ ಅನುಮತಿ ನೀಡಿತ್ತು. ಆದರೆ ಸೋಮವಾರ ಎಲ್ಲ ವಲಯಗಳಿಗೂ ಟಿಕೆಟ್ಗಳ ಸಂಪೂರ್ಣ ಮೊತ್ತ ಮರುಪಾವತಿ ಮಾಡುವಂತೆ ಸೂಚಿಸಿದೆ.
ಜತೆಗೆ ಇಲಾಖೆಯು ರೈಲನ್ನು ರದ್ದು ಮಾಡಿದ ಕೂಡಲೇ ಪ್ರಯಾಣಿಕರು ತಮ್ಮ ಟಿಕೆಟನ್ನು ರದ್ದುಗೊಳಿಸುವ ಅಗತ್ಯವಿಲ್ಲ. ರೈಲು ಸಂಚಾರ ರದ್ದಾದೊಡನೆ ತನ್ನಿಂತಾನೇ ಟಿಕೆಟ್ ಮೊತ್ತ ಮರುಪಾವತಿಯಾಗುತ್ತದೆ ಎಂದು ಪ್ರಯಾಣಿಕರಿಗೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ