ಫೆ.17ರಿಂದ ಶ್ರೀರಾಮ-ಜಾನಕಿ ಯಾತ್ರೆ; 2,500 ಕಿಮೀ ವ್ಯಾಪ್ತಿಯ ಏಳು ದಿನಗಳ ಯಾತ್ರೆ
Team Udayavani, Jan 15, 2023, 7:40 AM IST
ಹೊಸದಿಲ್ಲಿ: ರಾಮಾಯಣಕ್ಕೆ ಸಂಬಂಧಿಸಿದಂತೆ ಇರುವ ಧಾರ್ಮಿಕ ಕ್ಷೇತ್ರಗಳನ್ನು ಸಂದರ್ಶಿಸಲು ರೈಲ್ವೇ ಇಲಾಖೆ ಅವಕಾಶ ಮಾಡಿಕೊಡಲಿದೆ.
ಈ ಹಿನ್ನೆಲೆಯಲ್ಲಿ ಫೆ.17ರಿಂದ ಅಯೋಧ್ಯೆ ಹಾಗೂ ನೇಪಾಲದ ಜಾನಕಪುರ ಪ್ರವಾಸಕ್ಕೆ ಶ್ರೀ ರಾಮ -ಜಾನಕಿ ಯಾತ್ರಾ ಎನ್ನುವ ಹೊಸ ರೈಲು ಯಾನ ಆರಂಭಿಸಲಿದೆ.
ಪ್ರವಾಸಿ ರೈಲುಗಳಾದ ಭಾರತ್ ಗೌರವ್ ಟ್ರೈನ್ನ ಡಿಲಕ್ಸ್ ಎಸಿ ಪ್ರವಾಸಿ ರೈಲು, ಅಯೋಧ್ಯೆ ಹಾಗೂ ಜನಕಪುರದ ನಡುವಿನ ಸಂಚರಿಸಲಿದೆ.
ಹೊಸದಿಲ್ಲಿಯಿಂದ ಹೊರಡಲಿರುವ ರೈಲು ನಂದಿಗ್ರಾಮ, ಸೀತಾಮಢಿ, ಕಾಶಿ, ಪ್ರಯಾಗ್ ರಾಜ್ ಸಹಿತ ವಿವಿಧ ಯಾತ್ರಾಸ್ಥಳಗಳನ್ನು ಒಳಗೊಂಡಿದೆ.
ವಾರಾಣಸಿ ಹಾಗೂ ನೇಪಾಲದ ಜನಕಪುರದ ಹೊಟೇಲ್ಗಳಲ್ಲಿ 2 ರಾತ್ರಿಗಳು ತಂಗುವುದಕ್ಕೆ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ